ಸಲ್ಮಾನ್ ಖಾನಗೆ ಜೀವ ಬೆದರಿಕೆ ಪ್ರಕರಣ ; ಮುಂಬೈ ಪೊಲೀಸರಿಂದ ರಾಯಚೂರಿನ ಯುವಕ ವಶಕ್ಕೆ

ಮುಂಬೈ : ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಟೋಯಿ ಹೆಸರಲ್ಲಿ ನಟ ಸಲ್ಮಾನ್ ಖಾನ್‌ ಜೀವ ಬೆದರಿಕೆ ಹಾಕಿ 5 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ ಮಾನ್ವಿಯ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಿಷ್ಟೋಯಿ ಹೆಸರಲ್ಲಿ ಸಲ್ಮಾನ್ ಖಾನ್‌ ಗೆ ಬೆದರಿಕೆ ಹಾಕಿ ಬಂಧನಕ್ಕೆ ಒಳಗಾದ ಈ ವ್ಯಕ್ತಿಯನ್ನು … Continued

ಈಗ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನಗೆ ಜೀವ ಬೆದರಿಕೆ ; 50 ಲಕ್ಷ ರೂ. ಹಣದ ಬೇಡಿಕೆ

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಕುರಿತು ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ. ಛತ್ತೀಸ್‌ಗಢದ ರಾಯ್ಪುರ ನಿವಾಸಿ ಫೈಜಾನ್ ಎಂಬಾತ ಬೆದರಿಕೆ ಕರೆ ಮಾಡಿದ್ದಾನೆ ಎಂದು ಎನ್ನಲಾಗಿದೆ. ಮುಂಬೈ ಪೊಲೀಸ್ ತಂಡವು ತನಿಖೆಗಾಗಿ ರಾಯಪುರಕ್ಕೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. … Continued

ನಟ ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದ ಪ್ರಕರಣ: ಹಾವೇರಿಯಲ್ಲಿ ಆರೋಪಿ ಬಂಧನ

ಹಾವೇರಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿ​ಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ ಎಂಬಾತನನ್ನು ಹಾವೇರಿಯಲ್ಲಿ ಬಂಧಿಸಲಾಗಿದೆ. ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಹಾವೇರಿ ಪೊಲೀಸರು ಕಾರ್ಯಚರಣೆ ನಡೆಸಿ ಬಿಕಾರಾಮನನ್ನು ಬಂಧಿಸಿದ್ದು, ಬಳಿಕ ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ರಾಜಸ್ತಾನ ಮೂಲದ ಬಿಕಾರಾಮ, ಒಂದೂವರೆ ತಿಂಗಳ ಹಿಂದೆ ಹಾವೇರಿಗೆ ಬಂದಿದ್ದ … Continued

“ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಅಥವಾ ₹ 5 ಕೋಟಿ ಪಾವತಿಸಿ”: ಸಲ್ಮಾನ್ ಖಾನಗೆ ಮತ್ತೊಂದು ಬೆದರಿಕೆ

ನವದೆಹಲಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ನಟ ಸಲ್ಮಾನ್ ಖಾನ್ ವಿರುದ್ಧ ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ ಎಂದು ಮೂಲಗಳು ತಿಳಿಸಿವೆ. ಜೀವಂತವಾಗಿರಬೇಕಾದರೆ ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಅಥವಾ ₹ 5 ಕೋಟಿ ಪಾವತಿಸಿ ಎಂದು ಬೆದರಿಕೆ ಸಂದೇಶದಲ್ಲಿ ನಟ ಸಲ್ಮಾನ್‌ ಖಾನ್‌ಗೆ ಎರಡು ಆಯ್ಕೆಗಳನ್ನು ನೀಡಲಾಗಿದೆ. ಒಂದು ವಾರದಲ್ಲಿ ಸಲ್ಮಾನ್ ಖಾನ್ ಗೆ ಬಂದ … Continued

ರಾಜೀನಾಮೆ ನೀಡಿ ಇಲ್ಲವೇ ಬಾಬಾ ಸಿದ್ದಿಕಿಯಂತೆ ಕೊಲ್ಲುತ್ತೇನೆ ; ಯೋಗಿ ಆದಿತ್ಯನಾಥಗೆ ಜೀವ ಬೆದರಿಕೆ

ಮುಂಬೈ : ಮುಂಬೈ ಪೊಲೀಸರಿಗೆ ಶನಿವಾರ ಸಂಜೆ ಬೆದರಿಕೆ ಸಂದೇಶವೊಂದು ಬಂದಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರಂತೆಯೇ ಕೊಲ್ಲಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ. ಸಂದೇಶವನ್ನು … Continued

ನಟ ಸಲ್ಮಾನ್‌ ಖಾನಗೆ ಜೀವ ಬೆದರಿಕೆ ಪ್ರಕರಣ ; ಆರೋಪಿ ಬಂಧನ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಮುಂಬೈನ ಬಾಂದ್ರಾದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ 2 ಕೋಟಿ ರೂ.ಗಳಷ್ಟು ಹಣ ನೀಡದಿದ್ದರೆ ಸಲ್ಮಾನ್‌ ಖಾನ್‌ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಸಂದೇಶ ಬಂದಿತ್ತು. ಬೆದರಿಕೆ ಸಂದೇಶ ಬಂದ ಒಂದು ದಿನದ ನಂತರ ಬುಧವಾರ ಆ … Continued

10 ವರ್ಷದ ಆಧ್ಯಾತ್ಮಿಕ ವಾಗ್ಮಿ ಅಭಿನವ ಅರೋರಾಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಜೀವ ಬೆದರಿಕೆ ; ಕುಟುಂಬ

ಮಥುರಾ : ಭಾರತದ ಅತ್ಯಂತ ಕಿರಿಯ ಆಧ್ಯಾತ್ಮಿಕ ವಾಗ್ಮಿ ಎಂದು ಕರೆಯಲ್ಪಡುವ ಹತ್ತು ವರ್ಷದ ಅಭಿನವ ಅರೋರಾಗೆ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಬೆದರಿಕೆಗಳು ಬಂದಿವೆ ಎಂದು ವರದಿಯಾಗಿದೆ. ಸ್ವಯಂ ಘೋಷಿತ ‘ಬಾಲ ಸಂತ’ನ ಕುಟುಂಬವು ಮೊದಲು ರಾತ್ರಿಯಲ್ಲಿ ಗ್ಯಾಂಗ್‌ನಿಂದ ಬಂದ ಕರೆಯನ್ನು ಸ್ವೀಕರಿಸಿರಲಿಲ್ಲ. ನಂತರ ಮರುದಿನ ಸಂಜೆ ಅಭಿನವನನ್ನು ಕೊಲ್ಲುವುದಾಗಿ ಬೆದರಿಕೆ ಸಂದೇಶ … Continued

ನೀವು ಜೀವಂತವಾಗಿ ಇರಬೇಕೆಂದರೆ ₹ 5 ಕೋಟಿ ನೀಡಿ ; ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಗೆ ಮತ್ತೆ ಜೀವ ಬೆದರಿಕೆ…!

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ‘ಹಗೆತನವನ್ನು ಕೊನೆಗಾಣಿಸಲು’ ಈಗ ₹ 5 ಕೋಟಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ಕಳುಹಿಸಲಾದ ವಾಟ್ಸಾಪ್ ಸಂದೇಶದಲ್ಲಿ ಹಣವನ್ನು ಪಾವತಿಸದಿದ್ದರೆ, ನಟ ಸಲ್ಮಾನ್ ಖಾನ್‌ ಭವಿಷ್ಯವು ಇತ್ತೀಚೆಗೆ ಬಿಷ್ಣೋಯ್ ಗ್ಯಾಂಗ್ ಸದಸ್ಯರಿಂದ ಹತ್ಯೆಗೀಡಾದ ಮಹಾರಾಷ್ಟ್ರದ ಮಾಜಿ … Continued

ಗುತ್ತಿಗೆದಾರನಿಗೆ ಜೀವ ಬೆದರಿಕೆ ಆರೋಪ: ಶಾಸಕ ಮುನಿರತ್ನ ವಿರುದ್ಧ 2 ಎಫ್ಐಆರ್ ದಾಖಲು

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಆರ್‌ಐ ದಾಖಲಾಗಿವೆ ಎಂದು ತಿಳಿದುಬಂದಿದೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಅವರ ವಿರುದ್ಧ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಶಾಸಕ ಮುನಿರತ್ನ ಎ1 … Continued

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಸಿಎಂ ಮಮತಾ ಬ್ಯಾನರ್ಜಿಗೆ ಜೀವ ಬೆದರಿಕೆಯೊಡ್ಡಿದ ವಿದ್ಯಾರ್ಥಿನಿ ಅರೆಸ್ಟ್

ಕೋಲ್ಕತ್ತ : ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿದ್ಯಾರ್ಥಿನಿಯ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೀವ ಬೆದರಿಕೆ ಒಡ್ಡಿದ್ದ ವಿದ್ಯಾರ್ಥನಿಯೊಬ್ಬಳನ್ನು ಬಂಧಿಸಲಾಗಿದೆ. ಬಂಧಿತ ವಿದ್ಯಾರ್ಥಿನಿಯನ್ನು ಕೀರ್ತಿ ಶರ್ಮಾ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ತಲ್‌ತಲಾ ಪೊಲೀಸ್ … Continued