20 ಕೋಟಿ ರೂಪಾಯಿ ಕೊಡಿ ಇಲ್ಲವಾದಲ್ಲಿ ಕೊಲ್ಲುತ್ತೇವೆ : ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖೇಶ ಅಂಬಾನಿ ಕಂಪನಿಯ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಳುಹಿಸಿರುವ ಇ-ಮೇಲ್‌ನಲ್ಲಿ ಅವರು 20 ಕೋಟಿ ರೂಪಾಯಿ ನೀಡಬೇಕು ಇಲ್ಲವಾದಲ್ಲಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ. “ನೀವು ನಮಗೆ 20 ಕೋಟಿ ನೀಡದಿದ್ದರೆ, ನಾವು … Continued

ನಿರ್ಮಾಪಕನಿಗೆ ಜೀವ ಬೆದರಿಕೆ ಪ್ರಕರಣ: ನಟ ದರ್ಶನ್‌ ವಿರುದ್ಧ ದೂರು ದಾಖಲು

ಬೆಂಗಳೂರು: ಸಿನೆಮಾ ನಿರ್ಮಾಪಕ ಭರತ್‌ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೆಂಗೇರಿ ಪೊಲೀಸ್ ಠಾಣೆ ನಟ ದರ್ಶನ್‌ ವಿರುದ್ಧ ಎನ್‌ಸಿಆರ್ ದಾಖಲಾಗಿದೆ. ಕೆಂಗೇರಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡು ಸ್ವೀಕೃತಿ ನೀಡಲಾಗಿದೆ. ಭರತ್‌ ಅವರು ದೂರು ದಾಖಲಿಸಿದ್ದಾರೆ. ‘ಭಗವಾನ್ ಶ್ರೀಕೃಷ್ಣ ಪರಮಾತ್ಮ’ ಹೆಸರಿನ ಸಿನಿಮಾವೊಂದನ್ನು ನಿರ್ಮಾಪಕ ಭರತ್ ಕಳೆದ … Continued