ಸಿದ್ದರಾಮಯ್ಯ, ಕುಮಾರಸ್ವಾಮಿ, ಸಾಹಿತಿ ಕುಂವೀ ಸೇರಿ 61 ಜನರಿಗೆ ಕೊಲೆ ಬೆದರಿಕೆ ಪತ್ರ

ಹೊಸಪೇಟೆ(ವಿಜಯನಗರ): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ, ಸಾಹಿತಿ ಸಾಹಿತಿ ಕುಂ. ವೀರಭದ್ರಪ್ಪ ಸೇರಿದಂತೆ 61 ಮಂದಿಗೆ ಕೊಲೆ ಬೆದರಿಕೆ ಪತ್ರ ಬರೆಯಲಾಗಿದೆ. ಎರಡು ಪುಟಗಳ ಪತ್ರ ಬರೆದಿರುವ ಹೆಸರು ಮತ್ತು ವಿಳಾಸವಿಲ್ಲದ ‘ಸಹಿಷ್ಣು ಹಿಂದೂ’ ಹೆಸರಿನಲ್ಲಿ ’61ಕ್ಕೂ ಹೆಚ್ಚು ಮಂದಿ ಸಾಹಿತಿಗಳು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಸರ್ವನಾಶದ ಹಾದಿಯಲ್ಲಿ ಇದ್ದೀರಿ, ನಿಮ್ಮೆಲ್ಲರ ಸಾವು … Continued