ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ಬಳ್ಳಾರಿ: ಕುರಿ ಮೇಯಿಸಲು ಹೋದಾಗ ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಘಟನೆಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಮೃತರನ್ನು ರಾರಾವಿ ಗ್ರಾಮದ ಭೀರಪ್ಪ (45), ಸುನೀಲ (26) ಎಂದು ಗುರುತಿಸಲಾಗಿದೆ. ಸಿಡಿಲು ಬಡಿದ ಪರಿಣಾಮ ವಿನೋದ (14) … Continued

ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11) ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ … Continued

ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

 ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊಂಡ್ಲಿ ಗ್ರಾಮದ ಕೊಪ್ಪ ಮಜರೆಯಲ್ಲಿ ಶನಿವಾರ (ಮೇ 18)ರಂದು ಸಿಡಿಲು ಬಡಿದು ಏಳು ಹಸುಗಳು ಸಾವಿಗೀಡಾಗಿವೆ ಎಂದು ವರದಿಯಾಗಿದೆ. ಶನಿವಾರ 4 ಗಂಟೆಗೆ ಸುಮಾರಿಗೆ ಸುರಿದ ಭಾರಿ ಮಳೆಯ ಸಮಯದಲ್ಲಿ ಕೊಂಡ್ಲಿ ಗ್ರಾಮದ ಕೊಪ್ಪ ಮಜರೆಯಲ್ಲಿ ಸಿಡಿಲು ಬಡಿದು ಬೂರಿಯಾ ಕನ್ನಾ ನಾಯ್ಕ ಎಂಬವರಿಗೆ ಸೇರಿದ 2 … Continued

ಮಳೆ, ಮಿಂಚು : ದೆಹಲಿಗೆ ತೆರಳುತ್ತಿದ್ದ 16 ವಿಮಾನಗಳು ಬೇರೆ ನಗರಗಳತ್ತ

ನವದೆಹಲಿ : ಭಾರೀ ಮಳೆ ಮತ್ತು ಮಿಂಚು ದೆಹಲಿಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದ ನಂತರ ಕನಿಷ್ಠ 16 ವಿಮಾನಗಳನ್ನು ದೆಹಲಿಯಿಂದ ಜೈಪುರ, ಲಕ್ನೋ, ಅಮೃತಸರ ಮತ್ತು ಅಹಮದಾಬಾದಿಗೆ ತಿರುಗಿಸಲಾಗಿದೆ ಎಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾರ್ಗ ಬದಲಿಸಿದ 16 ವಿಮಾನಗಳ ಪೈಕಿ 10 ವಿಮಾನಗಳನ್ನು ಜೈಪುರಕ್ಕೆ, … Continued

ಗುಜರಾತಿನಲ್ಲಿ ಮಳೆಯ ಅಬ್ಬರ. ಸಿಡಿಲು ಬಡಿದು 20 ಮಂದಿ ಸಾವು

ಗಾಂಧಿನಗರ: ವಾರಾಂತ್ಯದಲ್ಲಿ ಗುಜರಾತಿನಾದ್ಯಂತ ಸಿಡಿಲು ಬಡಿದು ಕನಿಷ್ಠ 20 ಜನರು ಸಾವಿಗೀಡಾಗಿದ್ದಾರೆ, ರಾಜ್ಯವು ಅಕಾಲಿಕ ಮಳೆಯಿಂದ ತತ್ತರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ)ದ ಪ್ರಕಾರ, ಗುಜರಾತ್‌ನ ವಿವಿಧ ಜಿಲ್ಲೆಗಳಿಂದ ಒಟ್ಟು 20 ಮಳೆ ಸಂಬಂಧಿತ ಸಾವುಗಳು ವರದಿಯಾಗಿವೆ. ಭಾನುವಾರ ರಾಜ್ಯದಲ್ಲಿ ಸುರಿದ ತೀವ್ರ ಅಕಾಲಿಕ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು … Continued

ಮೂಡಲಗಿ: ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದ ತೆಂಗಿನ ಮರ …ವೀಕ್ಷಿಸಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಸಿಡಲು ಬಡಿದು ತೆಂಗಿನ ಮರ ಧಗಧಗನೆ ಹೊತ್ತಿ ಉರಿದಿದೆ. ಮಂಗಳವಾರ ಸಂಜೆ ನಂತರ ಗುಡುಗು ಸಿಡಿಲು ಅಬ್ಬರಿಸಿದೆ. ಆಗ ಇದ್ದಕ್ಕಿದ್ದಂತೆ ಭಯಂಕರ ಸಿಡಿಲು ತೆಂಗಿನ ಮರಕ್ಕೆ ಬಡಿದಿದೆ. ಅದು ಎಷ್ಟು ಪ್ರಬಲವಾಗಿತ್ತೆಂದರೆ ಹಸಿಯಾದ ತೆಂಗಿನ ಮರ ಬೆಂಕಿಯ ಕೆನ್ನಾಲಿಗೆಗೆ ಧಗಧಗನೆ ಹೊತ್ತಿ ಉರಿದಿದೆ. ಈ ದೃಶ್ಯ … Continued

ಹಂಚಿನಾಳ: ಸಿಡಿಲು ಬಡಿದು ಇಬ್ಬರು ಸಾವು

ಬೆಳಗಾವಿ :ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಶನಿವಾರ ಸಂಜೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಗುಡುಮಕೇರಿ ಗ್ರಾಮದವರಾದ ಇವರಿಬ್ಬರೂ ಕುರಿಗಾಹಿಗಳಾಗಿದ್ದು ಕುರಿ ಮೇಯಿಸಲು ಹಂಚಿನಾಳಕ್ಕೆ ಹೋದಾಗ ಸಂಜೆ ಸುಮಾರಿಗೆ ಭಾರಿ ಮಳೆ, ಗಾಳಿ ಆರ್ಭಟಿಸಿದೆ. ಆ ಸಂದರ್ಭದಲ್ಲಿ ಸಿಡಿಲು ಬಡಿತಕ್ಕೆ ಇವರಿಬ್ಬರು ಮೃತಪಟ್ಟಿದ್ದಾರೆ. ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ತೀವ್ರ ಶೋಕ ವ್ಯಕ್ತಪಡಿಸಿದ್ದು ಸರಕಾರದಿಂದ ಈ … Continued