ಮಳೆ, ಮಿಂಚು : ದೆಹಲಿಗೆ ತೆರಳುತ್ತಿದ್ದ 16 ವಿಮಾನಗಳು ಬೇರೆ ನಗರಗಳತ್ತ

ನವದೆಹಲಿ : ಭಾರೀ ಮಳೆ ಮತ್ತು ಮಿಂಚು ದೆಹಲಿಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದ ನಂತರ ಕನಿಷ್ಠ 16 ವಿಮಾನಗಳನ್ನು ದೆಹಲಿಯಿಂದ ಜೈಪುರ, ಲಕ್ನೋ, ಅಮೃತಸರ ಮತ್ತು ಅಹಮದಾಬಾದಿಗೆ ತಿರುಗಿಸಲಾಗಿದೆ ಎಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾರ್ಗ ಬದಲಿಸಿದ 16 ವಿಮಾನಗಳ ಪೈಕಿ 10 ವಿಮಾನಗಳನ್ನು ಜೈಪುರಕ್ಕೆ, … Continued

ಗುಜರಾತಿನಲ್ಲಿ ಮಳೆಯ ಅಬ್ಬರ. ಸಿಡಿಲು ಬಡಿದು 20 ಮಂದಿ ಸಾವು

ಗಾಂಧಿನಗರ: ವಾರಾಂತ್ಯದಲ್ಲಿ ಗುಜರಾತಿನಾದ್ಯಂತ ಸಿಡಿಲು ಬಡಿದು ಕನಿಷ್ಠ 20 ಜನರು ಸಾವಿಗೀಡಾಗಿದ್ದಾರೆ, ರಾಜ್ಯವು ಅಕಾಲಿಕ ಮಳೆಯಿಂದ ತತ್ತರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (ಎಸ್‌ಇಒಸಿ)ದ ಪ್ರಕಾರ, ಗುಜರಾತ್‌ನ ವಿವಿಧ ಜಿಲ್ಲೆಗಳಿಂದ ಒಟ್ಟು 20 ಮಳೆ ಸಂಬಂಧಿತ ಸಾವುಗಳು ವರದಿಯಾಗಿವೆ. ಭಾನುವಾರ ರಾಜ್ಯದಲ್ಲಿ ಸುರಿದ ತೀವ್ರ ಅಕಾಲಿಕ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು … Continued

ಮೂಡಲಗಿ: ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದ ತೆಂಗಿನ ಮರ …ವೀಕ್ಷಿಸಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಸಿಡಲು ಬಡಿದು ತೆಂಗಿನ ಮರ ಧಗಧಗನೆ ಹೊತ್ತಿ ಉರಿದಿದೆ. ಮಂಗಳವಾರ ಸಂಜೆ ನಂತರ ಗುಡುಗು ಸಿಡಿಲು ಅಬ್ಬರಿಸಿದೆ. ಆಗ ಇದ್ದಕ್ಕಿದ್ದಂತೆ ಭಯಂಕರ ಸಿಡಿಲು ತೆಂಗಿನ ಮರಕ್ಕೆ ಬಡಿದಿದೆ. ಅದು ಎಷ್ಟು ಪ್ರಬಲವಾಗಿತ್ತೆಂದರೆ ಹಸಿಯಾದ ತೆಂಗಿನ ಮರ ಬೆಂಕಿಯ ಕೆನ್ನಾಲಿಗೆಗೆ ಧಗಧಗನೆ ಹೊತ್ತಿ ಉರಿದಿದೆ. ಈ ದೃಶ್ಯ … Continued

ಹಂಚಿನಾಳ: ಸಿಡಿಲು ಬಡಿದು ಇಬ್ಬರು ಸಾವು

ಬೆಳಗಾವಿ :ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಶನಿವಾರ ಸಂಜೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಗುಡುಮಕೇರಿ ಗ್ರಾಮದವರಾದ ಇವರಿಬ್ಬರೂ ಕುರಿಗಾಹಿಗಳಾಗಿದ್ದು ಕುರಿ ಮೇಯಿಸಲು ಹಂಚಿನಾಳಕ್ಕೆ ಹೋದಾಗ ಸಂಜೆ ಸುಮಾರಿಗೆ ಭಾರಿ ಮಳೆ, ಗಾಳಿ ಆರ್ಭಟಿಸಿದೆ. ಆ ಸಂದರ್ಭದಲ್ಲಿ ಸಿಡಿಲು ಬಡಿತಕ್ಕೆ ಇವರಿಬ್ಬರು ಮೃತಪಟ್ಟಿದ್ದಾರೆ. ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ತೀವ್ರ ಶೋಕ ವ್ಯಕ್ತಪಡಿಸಿದ್ದು ಸರಕಾರದಿಂದ ಈ … Continued