ಗುರುವಾರ ಲಿಂಗಾಯತ ಪಂಚಮಸಾಲಿ ಸಮಾವೇಶ: ಬೆಳಗಾವಿ ರಾಷ್ಟ್ರೀಯ ಹೆದ್ದಾರಿ -48ರಲ್ಲಿ ಮಾರ್ಗ ಬದಲಾವಣೆ

ಬೆಳಗಾವಿ : ಲಿಂಗಾಯತ ಪಂಚಮಸಾಲಿ ಸಮಾಜದವರು ಗುರುವಾರ (ಡಿಸೆಂಬರ್‌ 22) ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮುಖ ಮಾರ್ಗದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಸುವರ್ಣ ವಿಧಾನ ಸೌಧದಲ್ಲಿ ವಿಧಾನ ಮಂಡಲದ ಚಳಗಾಲದ ಅಧಿವೇಶನ ನಡೆಯುತ್ತಿದ್ದು, ಡಿಸೆಂಬರ್‌ 22ರಂದು ಪಂಚಮಸಾಲಿ ಸಮಾಜದವರು ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ. ಆ ಕಾಲಕ್ಕೆ ಲಕ್ಷಾಂತರ ಜನರು ಹಿರೇಬಾಗೇವಾಡಿಯಿಂದ … Continued