ಬೆಂಗಳೂರು | ಕೆಲಸ ಸಿಗದ ನಿರಾಸೆಯಲ್ಲಿ ತನ್ನದೇ ಶ್ರದ್ಧಾಂಜಲಿ ಪೋಸ್ಟ್ ಹಂಚಿಕೊಂಡ ಯುವಕ…!
ಬೆಂಗಳೂರು : ಬೆಂಗಳೂರಿನಲ್ಲಿ ಯುವಕನೊಬ್ಬ ಮಾಡಿದ ವಿಚಿತ್ರ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಉದ್ಯೋಗ ಸಿಗದೆ ಹತಾಶನಾದ ಈ ಯುವಕ ಲಿಂಕ್ಡ್ ಇನ್ ನಲ್ಲಿ ತನ್ನದೇ ಶ್ರದ್ಧಾಂಜಲಿ (obituary) ಪೋಸ್ಟ್ ಹಾಕಿಕೊಂಡಿದ್ದಾನೆ. ಕೆಲಸದ ಹುಡುಕಾಟದ ವೇಳೆ ತಾನು ಪಟ್ಟ ಕಷ್ಟ ಹಾಗೂ ನಿರುದ್ಯೋಗಿಗಳ ಕರಾಳತೆ ಬಿಚ್ಚಿಟ್ಟಿದ್ದಾನೆ. ಈ ಪೋಸ್ಟ್ ಗೆ ನೆಟ್ಟಿಗರು ನಾನಾ … Continued