ವೀಡಿಯೊ..| ಗುಜರಾತ್ ಹೆದ್ದಾರಿಯಲ್ಲಿ ನಿಧಾನವಾಗಿ ನಡೆದುಕೊಂಡು ಹೋಗಿ ರಸ್ತೆ ದಾಟಿದ ಸಿಂಹ..! ಕೆಲ ನಿಮಿಷ ಸಂಚಾರ ಸ್ಥಗಿತ -ವೀಕ್ಷಿಸಿ

ಗುಜರಾತಿನ ಅಮ್ರೇಲಿ ಜಿಲ್ಲೆಯ  ಭಾವನಗರ-ಸೋಮನಾಥ ಹೆದ್ದಾರಿಯಲ್ಲಿ ಏಷ್ಯಾಟಿಕ್ ಸಿಂಹವು ಆರಾಮವಾಗಿ ನಡೆದುಕೊಂಡು ಹೋಗಿದ್ದು, ಹೆದ್ದಾರಿಯಲ್ಲಿ ಸ್ವಲ್ಪ ಸಮಯದವರೆಗೆ ಸಂಚಾರ ಸ್ಥಗಿತಗೊಂಡಿತ್ತು. ಕನಿಷ್ಠ 15 ನಿಮಿಷಗಳ ಕಾಲ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು ಎಂದು ವರದಿಯಾಗಿದೆ. ‘ಕಾಡಿನ ರಾಜ’ ಸೇತುವೆಯನ್ನು ದಾಟುತ್ತಿರುವುದು ಕಂಡುಬಂದಿತು ಮತ್ತು ಸಿಂಹ ಹೆದ್ದಾರಿ ದಾಟಲು ಕಾರುಗಳು, ಟ್ರಕ್‌ಗಳು ಮತ್ತು ಬೈಕ್‌ಗಳು ನಿಂತವು. ರಸ್ತೆಯ ಇನ್ನೊಂದು … Continued

ವೀಡಿಯೊ : ಕೋಲು ಹಿಡಿದು ರೈಲು ಹಳಿ ಮೇಲಿಂದ ಸಿಂಹವನ್ನು ಓಡಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ…!

ಗುಜರಾತಿನ ಭಾವನಗರದಲ್ಲಿ ರೈಲ್ವೆ ಹಳಿ ಮೇಲೆ ಬರುತ್ತಿದ್ದ ಸಿಂಹವನ್ನು ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಯಾವುದೇ ಭಯ ಅಥವಾ ಅಂಜಿಕೆ ಇಲ್ಲದೆ ಒಬ್ಬಂಟಿಯಾಗಿ ಓಡಿಸಿದ್ದಾರೆ. ಘಟನೆಯ ವೀಡಿಯೊ ಆಗಿದ್ದು, ಲಿಲಿಯಾ ನಿಲ್ದಾಣದ ಬಳಿ ಇದನ್ನು ಚಿತ್ರೀಕರಿಸಲಾಗಿದೆ ಎಂದು ಹೇಳಲಾಗಿದೆ. ಸಿಂಹವು ರೈಲ್ವೆ ಟ್ರ್ಯಾಕ್ ದಾಟುತ್ತಿರುವಾಗ ಮತ್ತು ನಂತರ ಮುಂದೆ ನಡೆದುಕೊಂಡು ಹೋಗುತ್ತಿರುವಾಗ ಸಿಬ್ಬಂದಿಯನ್ನು ನೋಡುತ್ತ ಹೋಗುವುದನ್ನು ವೀಡಿಯೊ … Continued

ಗೆಳತಿಯನ್ನು ಇಂಪ್ರೆಸ್‌ ಮಾಡಲು ಸಿಂಹದ ಪಂಜರ ಹೊಕ್ಕ ಭೂಪ..! ಆಮೇಲೆ ನಡೆದಿದ್ದು ಭಯಾನಕ

ಪ್ರೇಯಸಿಯನ್ನು ಇಂಪ್ರೆಸ್‌ ಮಾಡಲು ಹೋಗಿ ವ್ಯಕ್ತಿಯೊಬ್ಬ ಸಿಂಹಕ್ಕೆ ಆಹಾರವಾದ ಘಟನೆ ವರದಿಯಾಗಿದೆ. ಈ ಘಟನೆ ಉಜ್ಬೇಕಿಸ್ತಾನದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ವ್ಯಕ್ತಿಯು ಉಜ್ಬೇಕಿಸ್ತಾನ್‌ನ ಪಾರ್ಕೆಂಟ್‌ನಲ್ಲಿರುವ ಖಾಸಗಿ ಮೃಗಾಲಯದಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಅತ ತನ್ನ ಗೆಳತಿಯನ್ನು ಮೆಚ್ಚಿಸಲು ಸಿಂಹ ಇರುವ ಗುಹೆಗೆ ಪ್ರವೇಶಿಸಿದ್ದಾನೆ. ಆಗ ಸಿಂಹಗಳು ಆತನ ಮೇಲೆ ದಾಳಿ ಮಾಡಿದ್ದರಿಂದ ಆತ … Continued

ಸಿಂಹಗಳಿಗೆ ಸೀತೆ, ಅಕ್ಬರ್‌ ಹೆಸರೇ ಯಾಕೆ..? ಸಿಂಹಗಳಿಗೆ ಇಟ್ಟ ಹೆಸರು ಬದಲಿಸಲು ಸೂಚಿಸಿದ ಕೋಲ್ಕತ್ತಾ ಹೈಕೋರ್ಟ್‌

ಕೋಲ್ಕತ್ತಾ : ಸಿಲಿಗುರಿಯ ಬಂಗಾಳ ಸಫಾರಿ ಪಾರ್ಕ್‌ನಲ್ಲಿ ಎರಡೂ ಪ್ರಾಣಿಗಳನ್ನು ಒಂದೇ ಆವರಣದಲ್ಲಿ ಇರಿಸಿದ ಸಿಂಹ ಹಾಗೂ ಸಿಂಹಿಣಿಗೆ ಇರಿಸಿದ “ಅಕ್ಬರ್” ಮತ್ತು ಸಿಂಹಿಣಿ “ಸೀತಾ” ಹೆಸರುಗಳು ವಿವಾದಕ್ಕೆ ಕಾರಣವಾದ ನಂತರ ಈ ಹೆಸರಿನ ಬದಲು ಬೇರೆ ಹೆಸರನ್ನು ಮರು ನಾಮಕರಣ ಮಾಡುವಂತೆ ಕೋಲ್ಕತ್ತಾ ಹೈಕೋರ್ಟ್ ಗುರುವಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ. ಸಿಲಿಗುರಿಯ ಉತ್ತರ … Continued