ಮೈ ಜುಂ ಎನ್ನುವ ವಿಡಿಯೋ : ದಾಳಿ ನಡೆಸಿ ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಸಿಂಹ ; ಪಾರಾಗಿದ್ದೇ ಪವಾಡ

ಭಾವನಗರ : ಗುಜರಾತಿನ ಭಾವನಗರ ಜಿಲ್ಲೆಯ ಪಾಲಿತಾಣ ತಾಲ್ಲೂಕಿನ ಗರಾಜಿಯಾ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಸಿಂಹದ ದಾಳಿಯಲ್ಲಿ ಜಾನುವಾರು ಸಾಕಾಣಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಂಹವು ಸುಮಾರು ರೈತನನ್ನು ಸುಮಾರು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದಿದ್ದು, ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಭಾನುವಾರ ಬೆಳಿಗ್ಗೆ … Continued