ಕುಮಟಾ: ನಾಳೆ ಲಯನ್ಸ್ ರೇವಣಕರ್ ಕಣ್ಣಿನ ಆಸ್ಪತ್ರೆ ವಿಸ್ತೃತ ಕಟ್ಟಡ -ಆಧುನಿಕ ಸೌಲಭ್ಯಗಳ ಉದ್ಘಾಟನೆ, ಆರೋಗ್ಯ ಸಚಿವ ಡಾ.ಸುಧಾಕರ ಭಾಗಿ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಗ್ಗೋಣ ರಸ್ತೆ ವಿದ್ಯಾಗಿರಿಯಲ್ಲಿರುವ ಲಯನ್ಸ್ ರೇವಣಕರ ಚಾರಿಟೇಬಲ್ ಕಣ್ಣಿನ ಆಸ್ಪತ್ರೆ ವಿಸ್ತ್ರತ ಕಟ್ಟಡದ ಉದ್ಘಾಟನಾ ಸಮಾರಂಭ ಏಪ್ರಿಲ್ ೧೦ರಂದು ಸಂಜೆ ೪:೩೦ ಘಂಟೆಗೆ ನಡೆಯಲಿದ್ದು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ಹಾಗೂ ಲಯನ್ಸ್ ಅಂತರಾಷ್ಟ್ರೀಯದ ಮಾಜಿ ನಿರ್ದೇಶಕರಾದ ಕೆ. ವಂಶೀಧರ ಬಾಬು ಉದ್ಘಾಟಿಸಲಿದ್ದಾರೆ. ಕುಮಟಾದ … Continued