ಸಾವಿನ ದವಡೆಯಿಂದ ಸಿಂಹದ ರಕ್ಷಣೆ ಬಾವಿಗೆ ಬಿದ್ದಿದ್ದ ಮೃಗ ರಾಜನ ರಕ್ಷಣಾ ಕಾರ್ಯಾಚರಣೆ ವಿಡಿಯೋ ವೈರಲ್
ಗುಜರಾತಿನ ಉನಾ ತಾಲ್ಲೂಕಿನಲ್ಲಿ ಬೇಟೆಯ ಹುಡುಕಾಟದಲ್ಲಿದ್ದ ಸಿಂಹವೊಂದು ಆಕಸ್ಮಿಕವಾಗಿ ತೆರೆದ ಕೃಷಿ ಬಾವಿಗೆ ಬಿದ್ದಿದ್ದು, ಅರಣ್ಯ ಇಲಾಖೆಯ ಸಕಾಲಿಕ ಕ್ರಮದಿಂದಾಗಿ ಅದು ಅಪಾಯದಿಂದ ಪಾರಾಗಿದೆ. ನವಾಬಂದರ್ ಅರಣ್ಯ ಪ್ರದೇಶದ ಸಮೀಪವಿರುವ ಕೃಷಿ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ನೀರು ತುಂಬಿದ್ದ ತೆರೆದ ಬಾವಿಗೆ ಸಿಂಹವು ಆಕಸ್ಮಿಕವಾಗಿ ಬಿದ್ದಿತ್ತು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯ … Continued