ಕರ್ನಾಟಕ ವಿಧಾನಸಭೆ ಚುನಾವಣೆ : 9 ದಿನದಲ್ಲಿ ₹27.38 ಕೋಟಿ ನಗದು, 25 ಕೆಜಿ ಚಿನ್ನ ಸೀಜ್ !

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ಬೆನ್ನಿಗೇ ಹಲವೆಡೆ ಸಾಗಾಟ ಮಾಡುತ್ತಿದ್ದ ಅಕ್ರಮ ಹಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಅಧಿಕಾರಿಗಳು ಮಾರ್ಚ್ 29 ರಿಂದ ಏಪ್ರಿಲ್ 6 ವರೆಗೆ ರಾಜ್ಯಾದ್ಯಂತ 27.38 ಕೋಟಿ ರೂ. ನಗದು ವಶಕ್ಕೆ ಪಡೆದಿದ್ದಾರೆ. 26.38 ಕೋಟಿ ಮೌಲ್ಯದ ಮದ್ಯ, 87.90 ಸಾವಿರ ಮೌಲ್ಯದ 131 ಕೆ.ಜಿ ಮಾದಕ ವಸ್ತು, 9.87 ಕೋಟಿ ರೂ.ಮೌಲ್ಯದ … Continued

ಶಾಲಾ ತಪಾಸಣೆ ವೇಳೆ ಪ್ರಾಂಶುಪಾಲರ ಕೊಠಡಿಯಲ್ಲಿ ಮದ್ಯದ ಬಾಟಲಿಗಳು, ಕಾಂಡೋಮ್‌ಗಳು ಪತ್ತೆ…!

ಮೊರೆನಾ : ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಮಿಷನರಿ ಶಾಲೆಯೊಂದಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶನಿವಾರ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದಾಗ ಪ್ರಿನ್ಸಿಪಾಲರ ಕೊಠಡಿಯಲ್ಲಿ ಮದ್ಯ ಮತ್ತು ಕಾಂಡೋಮ್ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯನ್ನು ಸೀಲ್ ಮಾಡಲಾಗಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (SCPCR)ದ ತಂಡವು ಪ್ರಿನ್ಸಿಪಾಲರ ಕೊಠಡಿಯಲ್ಲಿ ಹಾಸಿಗೆಗಳು, ಮದ್ಯದ … Continued

ನಟ ದರ್ಶನ ಕಟೌಟ್‌ಗೆ ಮದ್ಯಾಭಿಷೇಕ: ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸ

ತುಮಕೂರು :ಎಲ್ಲೆಡೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಗುರುವಾರ ಬಿಡುಗಡೆಯಾಗಿದೆ. ಈ ಸಂಭ್ರಮದ ಮಧ್ಯೆಯೇ ತುಮಕೂರಿನಲ್ಲಿ ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಕಟೌಟ್ಗೆ ಅಭಿಷೇಕ ಮಾಡಿದ ರೀತಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನಟ ದರ್ಶನ್‌ ಕೆಲ ಅಭಿಮಾನಿಗಳು ಅವರ ಕಟೌಟ್‌ಗೆ ಮದ್ಯಾಭಿಷೇಕ ಮಾಡಿದ್ದು ಈಗ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಅವರ … Continued