ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವಿನ ಪ್ರಕರಣ : ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಇಬ್ಬರು ಅಧಿಕಾರಿಗಳ ಅಮಾನತು

ಬೆಂಗಳೂರು : ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದ ಪರಿಣಾಮ ಮಹಿಳೆ ಮತ್ತು ಮಗು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಸ್ಕಾಂನ ಎಇ ಹಾಗೂ ಎಇಇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು … Continued