ʼಭಾರತ ರತ್ನʼ ನೀಡಿದ್ದಕ್ಕೆ ಎಲ್‌.ಕೆ.ಅಡ್ವಾಣಿ ಬರೆದ ಕೃತಜ್ಞತಾ ಪತ್ರದಲ್ಲಿ ಸಂಸ್ಕೃತ ಮಂತ್ರದ ಉಲ್ಲೇಖ, ವಾಜಪೇಯಿಗೆ ನಮನ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಇಂದು, ಶುಕ್ರವಾರ ತಮಗೆ ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರವಾದ ʼಭಾರತ ರತ್ನʼವನ್ನು ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. “ಇದು ಒಬ್ಬ ವ್ಯಕ್ತಿಯಾಗಿ ನನಗೆ ಗೌರವ ಮಾತ್ರವಲ್ಲ, ನನ್ನ ಜೀವನದುದ್ದಕ್ಕೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸಲು ನಾನು ಶ್ರಮಿಸಿದ ಆದರ್ಶಗಳು ಮತ್ತು ತತ್ವಗಳಿಗೆ ಸಹ ನೀಡಿದ … Continued