ಉದ್ಯಮಿ ವಿಜಯ ಮಲ್ಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಮುಂಬೈ: ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗೆ (ಐಒಬಿ) ಸಂಬಂಧಿಸಿ ₹ 180 ಕೋಟಿ ಸಾಲ ಮರುಪಾವತಿ ಮಾಡದೆ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ವಿರುದ್ಧ ಮುಂಬೈನ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯು) ಜಾರಿ ಮಾಡಿದೆ. ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಪಿ. ನಾಯಕ ನಿಂಬಾಳ್ಕರ್ ಅವರು ಜೂನ್ 29 ರಂದು ಮಲ್ಯ ವಿರುದ್ಧ ಎನ್‌ಬಿಡಬ್ಲ್ಯೂ … Continued