ಭಾರತದ ವಿರುದ್ಧ ಗುಟುರು ಹಾಕಿ ಈಗ ಮೆತ್ತಗಾದ ಮಾಲ್ಡೀವ್ಸ್ ಅಧ್ಯಕ್ಷ : ಸಾಲ ತೀರಿಸಲು ವಿನಾಯಿತಿ ನೀಡಿ ಎಂದು ಅಂಗಲಾಚಿದ ಮುಯಿಝ್ಝು

ಮಾಲೆ: ಚೀನಾ ಜೊತೆ ಸ್ನೇಹ ಬೆಳೆಸಲು ಭಾರತ ವಿರೋಧಿ ಧೋರಣೆಗಳನ್ನು ಬಲವಾಗಿ ಪ್ರತಿಪಾದಿಸುವ ಮೂಲಕ ಸುದ್ದಿಯಲ್ಲಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝ್ಝು ಈಗ ಮೆತ್ತಗಾದಂತೆ ತೋರುತ್ತಿದೆ. ಭಾರತವು ತನ್ನ ದೇಶದ ‘ಅತಿ ಆಪ್ತ ಮಿತ್ರದೇಶ’ವಾಗಿ ಉಳಿಯಲಿದೆ ಎಂದು ಹೇಳಿರುವ ಮುಯಿಝ್ಝು, ಭಾರತವು ನೀಡಿದ್ದ ಸಾಲದ ಮೇಲೆ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ವರ್ಷದ … Continued

ಸಾಲಮನ್ನಾದ ಆಸೆಗೆ ಬರಗಾಲ ಬರಲೆಂದು ರೈತರು ಬಯಸ್ತಾರೆ ; ಸಚಿವ ಶಿವಾನಂದ ಪಾಟೀಲ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಚಿವ ಶಿವಾನಂದ ಪಾಟೀಲ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. … Continued