ಇರಾನ್ ಪರ ನಿಲುವು : ಪಾಕಿಸ್ತಾನಕ್ಕೆ ಬಿಗ್ ಶಾಕ್ ನೀಡಿದ ಯುಎಇ ; ಸುಮಾರು 32466 ಕೋಟಿ ರೂ. ಸಾಲ ತಕ್ಷಣ ಮರುಪಾವತಿಗೆ ಸೂಚನೆ !

ಅಬುಧಾಬಿ: ಮಧ್ಯಪ್ರಾಚ್ಯದಲ್ಲಿ ಬದಲಾಗುತ್ತಿರುವ ರಾಜಕೀಯ ಪರಿಸ್ಥಿತಿ ಮತ್ತು ಇರಾನ್ ವಿಷಯದಲ್ಲಿ ಪಾಕಿಸ್ತಾನದ ನಿಲುವಿನಿಂದ ಅಸಮಾಧಾನಗೊಂಡಿರುವ ಯುನೈಟೆಡ್ ಅರಬ್ ಎಮಿರೇಟ್ಸ್ (UAE), ತಾನು ನೀಡಿದ್ದ 3.5 ಬಿಲಿಯನ್ ಡಾಲರ್ (ಸುಮಾರು 32466 ಕೋಟಿ ರೂ.) ಸಾಲವನ್ನು ತಕ್ಷಣವೇ ಮರುಪಾವತಿಸುವಂತೆ ಪಾಕಿಸ್ತಾನಕ್ಕೆ ಸೂಚಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನವು ಇರಾನ್ ದೇಶಕ್ಕೆ ಹತ್ತಿರವಾಗುತ್ತಿದೆ ಎಂಬುದು … Continued

ಇರಾನ್ ಪರ ನಿಲುವು : ಪಾಕಿಸ್ತಾನಕ್ಕೆ ಬಿಗ್ ಶಾಕ್ ನೀಡಿದ ಯುಎಇ ; ಸುಮಾರು 32466 ಕೋಟಿ ರೂ. ಸಾಲ ತಕ್ಷಣ ಮರುಪಾವತಿಗೆ ಸೂಚನೆ !

ಅಬುಧಾಬಿ: ಮಧ್ಯಪ್ರಾಚ್ಯದಲ್ಲಿ ಬದಲಾಗುತ್ತಿರುವ ರಾಜಕೀಯ ಪರಿಸ್ಥಿತಿ ಮತ್ತು ಇರಾನ್ ವಿಷಯದಲ್ಲಿ ಪಾಕಿಸ್ತಾನದ ನಿಲುವಿನಿಂದ ಅಸಮಾಧಾನಗೊಂಡಿರುವ ಯುನೈಟೆಡ್ ಅರಬ್ ಎಮಿರೇಟ್ಸ್ (UAE), ತಾನು ನೀಡಿದ್ದ 3.5 ಬಿಲಿಯನ್ ಡಾಲರ್ (ಸುಮಾರು 32466 ಕೋಟಿ ರೂ.) ಸಾಲವನ್ನು ತಕ್ಷಣವೇ ಮರುಪಾವತಿಸುವಂತೆ ಪಾಕಿಸ್ತಾನಕ್ಕೆ ಸೂಚಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನವು ಇರಾನ್ ದೇಶಕ್ಕೆ ಹತ್ತಿರವಾಗುತ್ತಿದೆ ಎಂಬುದು … Continued

1917ರಲ್ಲಿ ಭಾರತದ ಉದ್ಯಮಿಯಿಂದ 35000 ರೂ. ಸಾಲ ಪಡೆದಿದ್ದ ಬ್ರಿಟಿಷ್‌ ಸರ್ಕಾರ ; 109 ವರ್ಷಗಳ ಬಳಿಕ ವಾಪಸ್ ಕೇಳಿದ ಮೊಮ್ಮಗ…!

ಭೋಪಾಲ್: ಒಂದು ಕಾಲದಲ್ಲಿ ಬ್ರಿಟಿಷ್ ಸಾಮ್ರಾಜ್ಯವನ್ನು ಸೂರ್ಯ ಮುಳುಗದ ಸಾಮ್ರಾಜ್ಯ ಎಂದುಕರೆಯಲಾಗುತ್ತಿತ್ತು. ಆದರೆ, ಅದೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಒಂದು ಕಾಲದಲ್ಲಿ ಭಾರತದ ಸಾಮಾನ್ಯ ಉದ್ಯಮಿಯೊಬ್ಬರು ಸಾಲ ನೀಡಿದ್ದರು ಎಂದರೆ ನಂಬಲು ಅಸಾಧ್ಯ. ಮಧ್ಯಪ್ರದೇಶದ ಸೆಹೋರ್ ಪಟ್ಟಣದ ಶ್ರೀಮಂತ ಉದ್ಯಮಿಯೊಬ್ಬರು ಬ್ರಿಟಿಷರಿಗೆ ನೀಡಿದ್ದ ಸಾಲದ ವಿಚಾರ ಈಗ ಒಂದು ಶತಮಾನದ ನಂತರ ಮುನ್ನೆಲೆಗೆ ಬಂದಿದೆ. ಸುಮಾರು 109 … Continued

ದಾಂಡೇಲಿ : ಮಾಡಿಕೊಂಡ ಸಾಲ ತೀರಿಸಲು 20 ದಿನದ ಮಗು ಮಾರಾಟ ಮಾಡಿದ ದಂಪತಿ‌…!

ಕಾರವಾರ : ಮಾಡಿಕೊಂಡ ಸಾಲ ತೀರಿಸಲು ದಂಪತಿ‌ ತಮ್ಮ 20 ದಿನದ ಮಗುವನ್ನು ಮಾರಾಟ ಮಾಡಿರುವ ಘಟನೆ ಉತ್ತರ ಕ‌ನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಳೇ ದಾಂಡೇಲಿಯಲ್ಲಿ ನಡೆದಿದೆ. ಹಳೇ ದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾದ ಮಾಹೀನ್ ಎಂಬ ಮಹಿಳೆ ಜೂನ್ 17 ರಂದು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. … Continued

ಕರ್ನಾಟಕ ಬಜೆಟ್‌ 2025 | ₹1.16 ಲಕ್ಷ ಕೋಟಿ ಹೊಸ ಸಾಲ ಪಡೆಯಲು ನಿರ್ಧಾರ ; ರಾಜ್ಯದ ಒಟ್ಟು ಸಾಲ…?

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿಗೆ ದಾಖಲೆಯ 4.09 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ಮಂಡಿಸಿದ್ದಾರೆ. ಇದರಲ್ಲಿ 19,262 ಕೋಟಿ ರೂ.‌ ರಾಜಸ್ವ ಕೊರತೆಯನ್ನು ಅವರು ಉಲ್ಲೇಖಿಸಿದ್ದಾರೆ. ಈ ಬಾರಿಯೂ ಪಂಚ ಗ್ಯಾರಂಟಿಗೆ 51,034 ಕೋಟಿ ರೂ. ಅನುದಾನ ನೀಡಲಾಗಿದೆ. ಹಾಗೂ ಕೆಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. … Continued

ಬಾಗಲಕೋಟೆ | ಸಾಲಗಾರರಿಂದ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ಓಡಾಟ…!

ಬಾಗಲಕೋಟೆ : ಹಲವರಿಂದ ಲಕ್ಷಾಂತರ ರೂ. ಸಾಲ ಮಾಡಿ ನಂತರ ಸಾಲಗಾರರಿಂದ ತಪ್ಪಿಸಿಕೊಳ್ಳಲು ಹೆಂಡತಿಯ ಬುರ್ಖಾ ಧರಿಸಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಥಳಿಸಲಾಗಿದೆ. ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 47ರಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಬುರ್ಖಾ ಹಾಕಿಕೊಂಡು ಓಡಾಡುತ್ತಿದ್ದ ವ್ಯಕ್ತಿಯನ್ನು ಸಾಲ ನೀಡಿದವರು ಕೊನೆಗೂ ಹಿಡಿದಿದ್ದು ಮನೆಯಿಂದ ಹೊರಗಡೆ‌ ಎಳೆದು ಥಳಿಸಿದ್ದಾರೆ. ಅಹ್ಮದ್ ಜನಮಸಾಗರ್ … Continued

ಸಾಲದ ಹಣ ಮರಳಿ ಕೊಡಲು ತಡವಾಗಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ : ಮನನೊಂದು ರೈತ ಆತ್ಮಹತ್ಯೆ

ಬೆಳಗಾವಿ : ಸಾಲ ಮರಳಿಸಲು ವಿಳಂಬವಾಗಿದೆ ಎಂಬ ಕಾರಣಕ್ಕೆ ಪತ್ನಿ ಮತ್ತು ಪುತ್ರನನ್ನು ಗೃಹ ಬಂಧನದಲ್ಲಿ ಇರಿಸಿಕೊಂಡಿದ್ದಕ್ಕೆ ಮನನೊಂದ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು ಇಸ್ಲಾಂಪುರದಲ್ಲಿ ಬೆಳಕಿಗೆ ಬಂದಿದೆ. ರಾಜು ಖೋತಗಿ ಎಂಬವರು ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ಮೃತ ರಾಜು ಭೀಕರ ಬರದಿಂದ ಬೆಳೆ ನಷ್ಟವಾದ ನಂತರ … Continued

ಆಘಾತಕಾರಿ…| ಗಂಡನ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಾಗಿ ಇರಿಸಿಕೊಂಡ ಬ್ಯಾಂಕ್‌ ; ಹಣದ ಕಂತು ಕೊಟ್ಟ ಬಳಿಕವೇ ಮಹಿಳೆಯ ಬಿಡುಗಡೆ…!

ಆಘಾತಕಾರಿ ವಿದ್ಯಮಾನಕ್ಕೆ ತಮಿಳುನಾಡಿನ ಖಾಸಗಿ ಬ್ಯಾಂಕೊಂದು ಸಾಕ್ಷಿಯಾಗಿದೆ. ಗ್ರಾಹಕನೊಬ್ಬ ತಾನು ಪಡೆದ ಸಾಲ ವಾಪಸ್ ಮಾಡಲಿಲ್ಲವೆಂದು ಬ್ಯಾಂಕ್ ಉದ್ಯೋಗಿ ಆತನ ಹೆಂಡತಿಯನ್ನೇ ಅಡವಾಗಿ ಇಟ್ಟುಕೊಂಡ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ…! ಸೇಲಂ ಜಿಲ್ಲೆಯ ವಝಪ್ಪಾಡಿಯ ಖಾಸಗಿ ಬ್ಯಾಂಕ್‌ನ ಉದ್ಯೋಗಿಯೊಬ್ಬರು ಕೂಲಿ ಕಾರ್ಮಿಕನ ಪತ್ನಿಯನ್ನು ಬ್ಯಾಂಕ್‌ಗೆ ಕರೆದೊಯ್ದು ಪತಿ ತಾನು ಪಡೆದ ಸಾಲದ ಕಂತನ್ನು ಪಾವತಿಸುವ ವರೆಗೂ … Continued

ಭಾರತದ ವಿರುದ್ಧ ಗುಟುರು ಹಾಕಿ ಈಗ ಮೆತ್ತಗಾದ ಮಾಲ್ಡೀವ್ಸ್ ಅಧ್ಯಕ್ಷ : ಸಾಲ ತೀರಿಸಲು ವಿನಾಯಿತಿ ನೀಡಿ ಎಂದು ಅಂಗಲಾಚಿದ ಮುಯಿಝ್ಝು

ಮಾಲೆ: ಚೀನಾ ಜೊತೆ ಸ್ನೇಹ ಬೆಳೆಸಲು ಭಾರತ ವಿರೋಧಿ ಧೋರಣೆಗಳನ್ನು ಬಲವಾಗಿ ಪ್ರತಿಪಾದಿಸುವ ಮೂಲಕ ಸುದ್ದಿಯಲ್ಲಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝ್ಝು ಈಗ ಮೆತ್ತಗಾದಂತೆ ತೋರುತ್ತಿದೆ. ಭಾರತವು ತನ್ನ ದೇಶದ ‘ಅತಿ ಆಪ್ತ ಮಿತ್ರದೇಶ’ವಾಗಿ ಉಳಿಯಲಿದೆ ಎಂದು ಹೇಳಿರುವ ಮುಯಿಝ್ಝು, ಭಾರತವು ನೀಡಿದ್ದ ಸಾಲದ ಮೇಲೆ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ವರ್ಷದ … Continued

ಸಾಲಮನ್ನಾದ ಆಸೆಗೆ ಬರಗಾಲ ಬರಲೆಂದು ರೈತರು ಬಯಸ್ತಾರೆ ; ಸಚಿವ ಶಿವಾನಂದ ಪಾಟೀಲ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಚಿವ ಶಿವಾನಂದ ಪಾಟೀಲ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. … Continued