ಸ್ಥಳೀಯ ಸಂಸ್ಥೆ ಚುನಾವಣೆ-ಒಬಿಸಿಗಳಿಗೆ ಮೀಸಲಾತಿ ನಿಗದಿಗೆ ಸಮಯ ಕೋರಿ ಸುಪ್ರೀಂಕೋರ್ಟ್‌ಗೆ ಮನವಿ ಮಾಡಲು ಸರ್ಕಾರದ ಚಿಂತನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಆದೇಶದ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಾಕಿ ಇರುವ ಕರ್ನಾಟಕದಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ನಿಗದಿಪಡಿಸಲು ಇಲ್ಲಿಯವರೆಗೆ ಇದ್ದ ಮೀಸಲಾತಿಯಂತೆ ಹೋಗಲು ಅವಕಾಶಕ್ಕಾಗಿ ಮನವಿ ಮಾಡಲು ಅಥವಾ ಸಮಯ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲು ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ … Continued