ವೀಡಿಯೊ…| ಶಿರಸಿ : ಆಹಾರವೆಂದು ಭಾವಿಸಿ ‘ನಾಡ ಬಾಂಬ್‌’ ತಿನ್ನಲು ಹೋದ ಆಕಳು ; ಸ್ಫೋಟಕ್ಕೆ ಛಿದ್ರಗೊಂಡ ಮುಖ…

ಶಿರಸಿ: ಅಕ್ರಮ ಚಟುವಟಿಕೆಗಳಿಗಾಗಿ ಇರಿಸಲಾಗಿದ್ದ ನಾಡ ಬಾಂಬ್‌ ಸಿಡಿದು ಹಸುವೊಂದು ಮಾರಣಾಂತಿಕವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಮಳಲಿ ಗ್ರಾಮದ ಹೊಸಮನೆ ಬಳಿ ನಡೆದಿದೆ ಎಂದು ವರದಿಯಾಗಿದೆ. ಶಿರಸಿ ತಾಲೂಕಿನ ಹೊಸಮನೆ ನಿವಾಸಿ ಲಕ್ಷ್ಮಣ ಗೌಡ ಎಂಬವರಿಗೆ ಸೇರಿದ ಈ ಆಕಳು, ಅಕೇಶಿಯಾ ತೋಪಿನಲ್ಲಿ ಮೇಯುತ್ತಿದ್ದಾಗ ಆಹಾರವೆಂದು ತಿಳಿದು ಅಲ್ಲಿ ಇರಿಸಲಾಗಿದ್ದ ನಾಡ … Continued