ಅವಶ್ಯಕತೆ ಎದುರಾದರೆ ಲಾಕ್ಡೌನ್ ಜಾರಿ ಮಾಡ್ತೇವೆ ಎಂದ ಸಿಎಂ ಬಿಎಸ್ವೈ..!
ಬೀದರ: ಅವಶ್ಯಕತೆ ಎದುರಾದರೆ ಕರ್ನಾಟಕದಲ್ಲಿಯೂ ಲಾಕ್ಡೌನ್ ವಿಧಿಸಬಹುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ ಬೀದರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಒಳಿತಿಗಾಗಿ ಸ್ಪಂದಿಸಬೇಕಾಗಿದೆ. ಅವರು ಗಮನಹರಿಸದಿದ್ದರೆ ನಾವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಬಹುದು. ಅಗತ್ಯವಿದ್ದರೆ ಮತ್ತು ಅಗತ್ಯವಿದ್ದಲ್ಲಿ ನಾವು ಲಾಕ್ಡೌನ್ ವಿಧಿಸುತ್ತೇವೆ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ … Continued