ಅವಶ್ಯಕತೆ ಎದುರಾದರೆ ಲಾಕ್‌ಡೌನ್ ಜಾರಿ ಮಾಡ್ತೇವೆ ಎಂದ ಸಿಎಂ ಬಿಎಸ್‌ವೈ..!

ಬೀದರ: ಅವಶ್ಯಕತೆ ಎದುರಾದರೆ ಕರ್ನಾಟಕದಲ್ಲಿಯೂ ಲಾಕ್‌ಡೌನ್ ವಿಧಿಸಬಹುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ ಬೀದರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಒಳಿತಿಗಾಗಿ ಸ್ಪಂದಿಸಬೇಕಾಗಿದೆ. ಅವರು ಗಮನಹರಿಸದಿದ್ದರೆ ನಾವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಬಹುದು. ಅಗತ್ಯವಿದ್ದರೆ ಮತ್ತು ಅಗತ್ಯವಿದ್ದಲ್ಲಿ ನಾವು ಲಾಕ್‌ಡೌನ್ ವಿಧಿಸುತ್ತೇವೆ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ … Continued

ಎರಡನೇ ಕೊರೊನಾ ಅಲೆ ಹೇಗೆ ಭಿನ್ನ? ಇದಕ್ಕೆ ಲಾಕ್‌ಡೌನ್ ಉತ್ತರವೇ..?

ಕಳೆದ ತಿಂಗಳಿಂದ ವೇಗವಾಗಿ ಏರುತ್ತಿರುವ ಕೊರೊನಾ ವೈರಸ್ ಸೋಂಕುಗಳು ಲಾಕ್‌ಡೌನ್‌ನ ಭೀತಿಯನ್ನು ಮರಳಿ ತಂದಿದೆ. ಕೆಲವು ನಗರಗಳಲ್ಲಿ ಈಗಾಗಲೇ ಸೀಮಿತ ಲಾಕ್‌ಡೌನ್‌ ವಿಧಿಸಲಾಗಿದೆ, ಮತ್ತು ಮಹಾರಾಷ್ಟ್ರದಂತಹ ರಾಜ್ಯದ ಮೇಲೆ ಹೆಚ್ಚು ಕಠಿಣವಾದ ಲಾಕ್‌ಡೌನ್ ಬೆದರಿಕೆ ತಂದೊಡ್ಡಿದೆ. ಹಿಂದಿನ ಲಾಕ್‌ಡೌನ್‌ ಪರಿಣಾಮಕಾರಿತ್ವದ ಕುರಿತು ಹಲವಾರು ಮೌಲ್ಯಮಾಪನಗಳನ್ನು ಈಗಾಗಲೇ ಮಾಡಲಾಗಿದೆ. ಈಗ ಕೊವಿಡ್‌ ಎರಡನೇ ಅಲೆಯ ಸೋಂಕುಗಳು ಆ … Continued

ಕೊರೊನಾ ಪ್ರಕರಣ ಏರುತ್ತಲೇ ಇದ್ದರೆ ಲಾಕ್‌ಡೌನ್‌ ವಿಧಿಸದೆ ಬೇರೆ ಮಾರ್ಗವಿಲ್ಲ:ಉದ್ಧವ್ ಠಾಕ್ರೆ

ಮುಂಬೈ; ಕೊರೊನಾ ಪ್ರಕರಣಗಳು ಹೀಗೆ ಏರುಗತಿಯಲ್ಲೇ ಸಾಗುತ್ತಿದ್ದರೆ ಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಶುಕ್ರವಾರ ಮಹಾರಾಷ್ಟ್ರದಲ್ಲಿ 47,827 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 202 ಮಂದಿ ಮೃತಪಟ್ಟ ಬೆನ್ನಲ್ಲೇ ಮುಖ್ಯಮಂತ್ರಿ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ಹೇರುವುದಿಲ್ಲ. ಆದರೆ ಪರಿಸ್ಥಿತಿ ಹೀಗೇ ಕೆಟ್ಟದಾಗಿ … Continued