ಲಾಕ್‌ ಲ್ಯಾಂಡ್‌ ಭೂಮಿ ಮಾರಾಟಕ್ಕೆ ಸರ್ಕಾರದ ನಿರ್ಧಾರ: ಸಚಿವ ಅಶೋಕ

ಬೆಂಗಳೂರು: ಸರ್ಕಾರಿ ರಸ್ತೆ ಇಲ್ಲದೆ ಮಧ್ಯ ಸಿಲುಕಿರುವ ಲಾಕ್‍ಲ್ಯಾಂಡ್ ಭೂಮಿಯನ್ನು ಅಕ್ಕಪಕ್ಕದ ಜಮೀನಿನ ಮಾಲೀಕರಿಗೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಪರಿಷತ್‍ನ ಪ್ರಶ್ನೋತ್ತರದ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿರುವ ಬಿ-ಖರಾಬು ಭೂಮಿಗಳು ಹಾಗು ಬೆಂಗಳೂರಿನಲ್ಲಿ ಭೂ ಕಬಳಿಕೆ ಆಗಿರುವ ಜಮೀನುಗಳ ಕುರಿತು ವಿವರಣೆ … Continued