ಕೋರ್ಟ್‌ಗೆ ಪೊಲೀಸರು ಕರೆತಂದಿದ್ದ ಕೊಲೆ ಪ್ರಕರಣದ ಆರೋಪಿ ಯುವತಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ…!

ಧಾರವಾಡ : ಕೊಲೆ ಪ್ರಕರಣದ ವಿಚಾರಣೆಗಾಗಿ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತರಲಾಗಿದ್ದ ಆರೋಪಿಯೊಬ್ಬರು ಸಮೀಪದ ಸತ್ತೂರಿನ ಲಾಡ್ಜ್‌ ಒಂದರಲ್ಲಿ ಯುವತಿ ಜೊತೆಗಿದ್ದ ಘಟನೆ ನಡೆದಿದೆ. ನಂತರ ಲಾಡ್ಡ್ ಮೇಲೆ ದಾಳಿ ನಡೆಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಫ್ರೂಟ್ ಇರ್ಫಾನ್ ಕೊಲೆ ಪ್ರಕರಣದ ಆರೋಪಿ ಬಚ್ಚಾ ಖಾನ್‌ ಎಂಬಾತನನ್ನು ಬಳ್ಳಾರಿ ಕಾರಾಗೃಹದಲ್ಲಿ ಇಡಲಾಗಿತ್ತು. … Continued