ಜೈಲಿನಲ್ಲಿ ಇನ್ಸುಲಿನ್ ಕೊಡದೆ ಅರವಿಂದ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಬಯಸಿದೆ : ಇಂಡಿಯಾ ಮೈತ್ರಿಕೂಟದ ಸಮಾವೇಶದಲ್ಲಿ ಸುನೀತಾ ಕೇಜ್ರಿವಾಲ್ ಗಂಭೀರ ಆರೋಪ

ರಾಂಚಿ (ಜಾರ್ಖಂಡ್): ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಕೊಲ್ಲುವ ಉದ್ದೇಶದಿಂದ ಅವರಿಗೆ ಜೈಲಿನಲ್ಲಿ ಇನ್ಸುಲಿನ್‌ ನೀಡುವುದನ್ನು ನಿರಾಕರಿಸಲಾಗುತ್ತಿದೆ’ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಗಂಭೀರ ಆರೋಪ ಮಾಡಿದ್ದಾರೆ. ಜಾರ್ಖಂಡದ ರಾಂಚಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಪಕ್ಷಗಳ ಇಂಡಿಯಾ ಮೈತ್ರಿ ಕೂಟದ ‘ನ್ಯಾಯ’ ಚುನಾವಣಾ ಸಮಾವೇಶದಲ್ಲಿ ಅವರು ಈ ಆರೋಪ ಮಾಡಿದ್ದಾರೆ. ನನ್ನ … Continued

ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

ನವದೆಹಲಿ: ಶುಕ್ರವಾರ ನಡೆದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಬಿಜೆಪಿಗೆ ‘ಉತ್ತಮ ಪ್ರತಿಕ್ರಿಯೆ’ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮತದಾನದ ಪ್ರಮಾಣವು ಶುಕ್ರವಾರ ರಾತ್ರಿ 9 ಗಂಟೆಯವರೆಗೆ 62.37 ಪ್ರತಿಶತದಷ್ಟು ದಾಖಲಾಗಿದೆ. ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ಜನರು ದಾಖಲೆಯ ಸಂಖ್ಯೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ … Continued

ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ನಡೆಯಿತು. ಒಟ್ಟಾರೆ ಮತದಾನದ ಪ್ರಮಾಣವು ರಾತ್ರಿ 9 ಗಂಟೆಯವರೆಗೆ 62.37 ಪ್ರತಿಶತದಷ್ಟು ದಾಖಲಾಗಿದೆ. ಪಶ್ಚಿಮ ಬಂಗಾಳ ಮತ್ತು ಮಣಿಪುರದ ಕೆಲವು ಭಾಗಗಳಲ್ಲಿ ಹಿಂಸಾಚಾರ ವರದಿಯಾಗಿದೆ ಮತ್ತು ಮತದಾನದ ಪ್ರಮಾಣವು 2019 ರ ಲೋಕಸಭೆ ಚುನಾವಣೆಯಲ್ಲಿ ನಡೆದ … Continued

ಈ ಹಳ್ಳಿಯಲ್ಲಿರುವ ಮತದಾನ ಕೇಂದ್ರದ ಒಬ್ಬರೇ ಒಬ್ಬರು ಮತದಾರರಿಗಾಗಿ 40 ಕಿಮೀ ನಡೆದುಕೊಂಡು ಹೋದ ಚುನಾವಣಾ ಸಿಬ್ಬಂದಿ…!

ಈಶಾನ್ಯದ ಅರುಣಾಚಲ ಪ್ರದೇಶದ ದೂರದ ಹಳ್ಳಿ, 40-ಕಿಮೀ ಚಾರಣ ಮಾಡಿ ಅಲ್ಲಿಗೆ ಹೋಗಬೇಕು. ಆದರೆ ಈ ಮತದಾನ ಕೇಂದ್ರದಲ್ಲಿರುವುದು ಒಬ್ಬರೇ ಒಬ್ಬರು ಮತದಾರರು..! ಲೋಕಸಭೆ ಚುನಾವಣೆ ಮತದಾನಕ್ಕಾಗಿ ಏಕೈಕ ಮತದಾರರು ಇರುವ ಮಲೋಗಮ್ ಗ್ರಾಮದ ಮತದಾನ ಕೇಂದ್ರಕ್ಕೆ ಚುನಾವಣಾ ಆಯೋಗದ (EC) ಅಧಿಕಾರಿಗಳು ಗುರುವಾರ ಶ್ರಮದಾಯಕ ಸುದೀರ್ಘ ಪಾದಯಾತ್ರೆಯನ್ನು ಕೈಗೊಂಡರು. ಕೇಂದ್ರದ ಏಕೈಕ ಮತದಾರರಾದ 44 … Continued

‘ಇದು ಸಾಮಾನ್ಯ ಚುನಾವಣೆಯಲ್ಲ’ : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

ನವದೆಹಲಿ: ಅಭೂತಪೂರ್ವ ಕ್ರಮದಲ್ಲಿ, ಮುಂಬರುವ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುವ ಎಲ್ಲಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕ ಪತ್ರಗಳನ್ನು ಬರೆದಿದ್ದಾರೆ. ಈ ಉಪಕ್ರಮವು ಬಿಜೆಪಿಯ ಸಮಗ್ರ ಕಾರ್ಯತಂತ್ರದ ಭಾಗವಾಗಿದ್ದು, ಕ್ಷೇತ್ರಗಳಾದ್ಯಂತ ಪ್ರಧಾನಿ ಸಂದೇಶದ ವ್ಯಾಪಕ ಪ್ರಚಾರಕ್ಕಾಗಿ ಈ ಉಪಕ್ರಮ ಬಂದಿದೆ. ಮಾಹಿತಿಯ ಪ್ರಕಾರ, ಅಭ್ಯರ್ಥಿಗಳು ಪತ್ರವನ್ನು ಸ್ವೀಕರಿಸಿದ … Continued

ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ… : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

ಪಣಜಿ: ಲೋಕಸಭೆ ಚುನಾವಣೆ 2024 ಏಪ್ರಿಲ್ 19 ರಂದು ಪ್ರಾರಂಭವಾಗಲಿದ್ದು, ಮೊದಲ ಹಂತದಲ್ಲಿ 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಅಭ್ಯರ್ಥಿಗಳು ನಾಮಪತ್ರದಲ್ಲಿ ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ದಕ್ಷಿಣ ಗೋವಾ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಪಲ್ಲವಿ ಡೆಂಪೋ ಸುಮಾರು 1400 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ತನ್ನ 119 ಪುಟಗಳ ಅಫಿಡವಿಟ್‌ನಲ್ಲಿ, ಡೆಂಪೊ ತನ್ನ ಪತಿ … Continued

ಲೋಕಸಭೆ ಚುನಾವಣೆಗೆ ಗುಲಾಂ ನಬಿ ಆಜಾದ್ ಸ್ಪರ್ಧಿಸಲ್ಲ

ನವದೆಹಲಿ : ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರ ಪಕ್ಷ ಹೇಳಿದೆ. ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. 2022 ರಲ್ಲಿ ಅವರು ಕಾಂಗ್ರೆಸ್ ತೊರೆದ … Continued

ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

ನವದೆಹಲಿ : 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಬಹು ನಿರೀಕ್ಷಿತ ಎಬಿಪಿ-ಸಿವೋಟರ್ ಸರ್ವೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಭವನೀಯ ಫಲಿತಾಂಶಗಳ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ಎಬಿಪಿ-ಸಿವೋಟರ್ (ABP-CVoter) ಅಭಿಪ್ರಾಯ ಸಮೀಕ್ಷೆ ಪ್ರಕಾರ, ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 373 ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಬಿಜೆಪಿ ಸ್ವಂತವಾಗಿ … Continued

ಲೋಕಸಭೆ ಚುನಾವಣೆ : ಅಮೇಥಿಯಲ್ಲಿ ಸ್ಪರ್ಧೆ ವಿಚಾರ, ರಾಹುಲ್‌ ಗಾಂಧಿ ಹೇಳಿದ್ದೇನು..?

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉತ್ತರ ಪ್ರದೇಶದ ಅಮೇಥಿಯಿಂದಲೂ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಮೆಥಿಯಲ್ಲಿ ಸ್ಪರ್ಧಸಿಉವ ಕುರಿತಾದ ಪ್ರಶ್ನೆಗೆ, “ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಮತ್ತು ಕಾಂಗ್ರೆಸ್ ಅಧ್ಯಕ್ಷರು ನನ್ನನ್ನು ಏನು ಮಾಡಲು ಕೇಳುತ್ತಾರೋ ಅದನ್ನು ನಾನು ಮಾಡುತ್ತೇನೆ… ಅಂತಹ ನಿರ್ಧಾರಗಳನ್ನು … Continued

ಚುನಾವಣಾ ಬಾಂಡ್, ಉತ್ತರ ಭಾರತ-ದಕ್ಷಿಣ ಭಾರತ ಚರ್ಚೆ, ಸಿಬಿಐ – ಇ.ಡಿ. ದುರ್ಬಳಕೆ ಆರೋಪ, ಬಿಜೆಪಿ ಮಾಡೆಲ್-ಕಾಂಗ್ರೆಸ್‌ ಮಾಡೆಲ್‌ ಬಗ್ಗೆ ಮೋದಿ ಹೇಳಿದ್ದೇನು..?

2047ರ ವೇಳೆಗೆ ವಿಕಸಿತ ಭಾರತದ ಬಗೆಗಿನ ತಮ್ಮ ವಿಶಾಲವಾದ ದೃಷ್ಟಿಕೋನದಿಂದ ಹಿಡಿದು ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ತಮ್ಮ ಮಧ್ಯಸ್ಥಿಕೆಯವರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿ ಸಂಸ್ಥೆ ಎಎನ್‌ಐ (ANI)ಗೆ ನೀಡಿದ ಸಂದರ್ಶನದಲ್ಲಿ ಎಲ್ಲಾ ಪ್ರಮುಖ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ಕಳೆದ ದಶಕದಲ್ಲಿ ರಾಷ್ಟ್ರದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪುಹಣ ನಿಭಾಯಿಸುವಲ್ಲಿ ಜಾರಿ … Continued