ಲೋಕಸಭೆ ಚುನಾವಣೆ: ಧಾರವಾಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ; ದಿಂಗಾಲೇಶ್ವರ ಸ್ವಾಮೀಜಿ ಘೋಷಣೆ

ಬೆಂಗಳೂರು : ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಧಾರವಾಡದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಾಜಕೀಯ ರಂಗವನ್ನು ಪ್ರವೇಶಿಸುತ್ತೇಣೆ ಎಂದು ಹೇಳಿದರು. ಅಧಿಕಾರದ ಮತ್ತು ಸಂಪತ್ತಿನ ಮದದಲ್ಲಿ ಪ್ರಹ್ಲಾದ ಜೋಶಿ ಮೆರೆಯುತ್ತಿದ್ದಾರೆ. ಅವರ ಚೇಲಾಗಳು … Continued

ಲೋಕಸಭೆ ಚುನಾವಣೆ : ‘ಪೂರ್ವ, ದಕ್ಷಿಣದಲ್ಲಿ ಬಿಜೆಪಿಗೆ ಲಾಭ, ಅದು 300 ಸೀಟು ಗೆಲ್ಲಬಹುದು; ಚುನಾವಣಾ ತಂತ್ರಜ್ಞ ಪ್ರಶಾಂತ ಕಿಶೋರ ಭವಿಷ್ಯ

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ತನ್ನ ಸ್ಥಾನಗಳು ಮತ್ತು ಮತಗಳ ಹಂಚಿಕೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುತ್ತದೆ ಮತ್ತು ಅದು 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಭಾನುವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಆಂಧ್ರಪ್ರದೇಶದಲ್ಲಿ … Continued

ಕೃತಕ ಬುದ್ಧಿಮತ್ತೆ (AI) ಬಳಸಿಕೊಂಡು ಭಾರತದ ಚುನಾವಣೆ ಮೇಲೆ ಪ್ರಭಾವ ಬೀರಲು ಚೀನಾ ಯತ್ನ : ಎಚ್ಚರಿಸಿದ ಮೈಕ್ರೋಸಾಫ್ಟ್

ನವದೆಹಲಿ : ಕೃತಕ ಬುದ್ಧಿಮತ್ತೆ ಸೃಷ್ಟಿಸಿದ ವಿಷಯಗಳನ್ನು ಬಳಸಿಕೊಂಡು ಭಾರತ, ಅಮೆರಿಕ ಮತ್ತು ದಕ್ಷಿಣ ಕೊರಿಯಾದಲ್ಲಿನ ಮುಂಬರುವ ರಾಷ್ಟ್ರೀಯ ಚುನಾವಣೆಗಳಿಗೆ ಅಡ್ಡಿಪಡಿಸಲು ಚೀನಾ ಸಜ್ಜಾಗುತ್ತಿದೆ ಎಂದು ಮೈಕ್ರೋಸಾಫ್ಟ್ ಎಚ್ಚರಿಕೆ ನೀಡಿದೆ. ತೈವಾನ್‌ನ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ ಚೀನಾವು ಪ್ರಾಯೋಗಿಕವಾಗಿ ಈ ಆಟ ನಡೆಸಿದ ನಂತರ, ಫಲಿತಾಂಶದ ಮೇಲೆ ಪ್ರಭಾವ ಬೀರಲು ಕೃತಕ ಬುದ್ಧಿಮತ್ತೆ (AI) ಬಳಸಿಕೊಂಡ … Continued

“ಅಮೇಥಿ ನನ್ನನ್ನು ಬಯಸಿದರೆ…”: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ ಗಾಂಧಿ ಕುಟುಂಬದ ಅಳಿಯ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರು ತಮ್ಮ ರಾಜಕೀಯ ಪಾದಾರ್ಪಣೆಯ ಸುಳಿವು ನೀಡಿದ್ದಾರೆ. ಈ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್‌ ಭದ್ರಕೋಟೆಯಾದ ಅಮೇಥಿಯಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಗುರುವಾರ “ನಾನು ಸಂಸದನಾಗಲು ಬಯಸಿದರೆ ನಾನು ಅವರನ್ನು ಪ್ರತಿನಿಧಿಸಬೇಕೆಂದು ಅಮೇಥಿಯ ಜನರು ನಿರೀಕ್ಷಿಸುತ್ತಾರೆ ಎಂದು ಹೇಳಿದ್ದಾರೆ. ರಾಯಬರೇಲಿ, … Continued

ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ : ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ (ಏಪ್ರಿಲ್ 04) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದಲ್ಲಿ ಬೃಹತ್​ ರೋಡ್​ಶೋ ನಡೆಸಿದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಮೈಸೂರು-ಕೊಡಗು ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ … Continued

ನಟಿ-ಸಂಸದೆ ಹೇಮಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಸುರ್ಜೆವಾಲಾ ವಿರುದ್ಧ ಪ್ರಕರಣ ದಾಖಲಿಸಿದ ರಾಷ್ಟ್ರೀಯ ಮಹಿಳಾ ಆಯೋಗ

ನವದೆಹಲಿ : ಮಥುರಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ನಟಿ ಹೇಮಮಾಲಿನಿ ವಿರುದ್ಧ ಕಾಂಗ್ರೆಸ್ ಸಂಸದ ರಣದೀಪ ಸಿಂಗ್ ಸುರ್ಜೆವಾಲ ಅವರು ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ಇದೇ ವೇಳೆ ಪ್ರಕರಣ ಸಂಬಂಧ ಹರಿಯಾಣದ ರಾಜ್ಯ … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಆಘಾತ : ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಇದನ್ನು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ ವಲ್ಲಭ ಅವರು, ಪಕ್ಷವು ‘ದಿಕ್ಕಿಲ್ಲದೆ’ ಸಾಗುತ್ತಿದೆ ಎಂದು ಕರೆದಿದ್ದಾರೆ ಮತ್ತು ತಮ್ಮ ನಿರ್ಗಮನಕ್ಕೆ ಜಾತಿ ಗಣತಿಯಂತಹ … Continued

ಹಿರಿಯ ನಾಯಕ ಸಂಜಯ ನಿರುಪಮ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್‌

ನವದೆಹಲಿ: ‘ಅಶಿಸ್ತು’ ಮತ್ತು ‘ಪಕ್ಷ ವಿರೋಧಿ ಹೇಳಿಕೆ’ಗಾಗಿ ಹಿರಿಯ ನಾಯಕ ಸಂಜಯ ನಿರುಪಮ ಅವರನ್ನು ಕಾಂಗ್ರೆಸ್ ಬುಧವಾರ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಅಶಿಸ್ತು ಮತ್ತು ಪಕ್ಷ ವಿರೋಧಿ ಹೇಳಿಕೆಗಳ ದೂರುಗಳನ್ನು ಗಮನಿಸಿ ಕಾಂಗ್ರೆಸ್ ಅಧ್ಯಕ್ಷರು ಸಂಜಯ ನಿರುಪಮ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು … Continued

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ 26 ಕೋಟಿ ರೂ. ನಗದು, 33 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಮದ್ಯ ವಶ

ಬೆಂಗಳೂರು : ಮಾರ್ಚ್ 16 ರಂದು ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಕರ್ನಾಟಕದಲ್ಲಿ 33 ಕೋಟಿ ರೂ.ಗೂ ಅಧಿಕ ಮೌಲ್ಯದ 26.68 ಕೋಟಿ ರೂಪಾಯಿ ನಗದು ಮತ್ತು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಬಹಿರಂಗಪಡಿಸಿದೆ. ಇವುಗಳಿಗೆ ಸಂಬಂಧಿಸಿದಂತೆ ಒಟ್ಟು 1,205 ಪ್ರಕರಣಗಳು ದಾಖಲಿಸಲಾಗಿದೆ ಎಂದು ಅದು ಹೇಳಿದೆ. ಕರ್ನಾಟಕದಲ್ಲಿ 28 ಕ್ಷೇತ್ರಗಳನ್ನು … Continued

ಮಂಡ್ಯ : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸುಮಲತಾ ಘೋಷಣೆ ; ಮುಂದಿನ ನಡೆ ಬಗ್ಗೆ ಹೇಳಿದ್ದೇನು..?

ಮಂಡ್ಯ : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಘೋಷಣೆ ಮಾಡಿದ್ದಾರೆ. ಹಾಗೂ ಇದೇ ವೇಳೆ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದಾರೆ. ಮೈತ್ರಿ ಧರ್ಮ ಪಾಲನೆಗೆ ಮುಂದಾಗಿರುವ ಸುಮಲತಾ ಅಂಬರೀಶ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಮಂಡ್ಯದಲ್ಲಿ ಬುಧವಾರ … Continued