ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ ಬಿಜೆಪಿಗೆ ಶಾಕ್‌ ; ಪರಿಷತ್‌ ಸ್ಥಾನಕ್ಕೆ ತೇಜಸ್ವಿನಿ ಗೌಡ ದಿಢೀರ್‌ ರಾಜೀನಾಮೆ..!

ಬೆಂಗಳೂರು : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಅವರು ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ..! ಅವಧಿಗೆ ಮುಂಚೆಯೇ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಲೋಕಸಭಾ ಚುನಾವಣೆ (Lok Sabha Election 2024) ವೇಳೆ ಈ ಬೆಳವಣಿಗೆ ನಡೆದಿರುವುದರಿಂದ ಮಹತ್ವ ಪಡೆದಿದ್ದು, ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಆಘಾತ: ಲೂಧಿಯಾನದ ಕಾಂಗ್ರೆಸ್ ಸಂಸದ ಬಿಜೆಪಿ ಸೇರ್ಪಡೆ

ನವದೆಹಲಿ : ಲೋಕಸಭೆ ಚುನಾವಣೆಗೂ ಮುನ್ನ ಪಂಜಾಬಿನ ಲೂಧಿಯಾನದ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟು ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರು ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಮೊಮ್ಮಗ. “ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞನಾಗಿದ್ದೇನೆ…ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಂಜಾಬ್‌ನ ಬಗ್ಗೆ ಬಹಳಷ್ಟು ಪ್ರೀತಿಯನ್ನು … Continued

ಲೋಕಸಭೆ ಚುನಾವಣೆ 2024 : 6ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಕಾಂಗ್ರೆಸ್ ಸೋಮವಾರ (ಮಾರ್ಚ್ 25) ಬಿಡುಗಡೆ ಮಾಡಿದೆ. ಪಕ್ಷವು ರಾಜಸ್ಥಾನದ ನಾಲ್ವರು ಮತ್ತು ತಮಿಳುನಾಡಿಗೆ ಒಬ್ಬ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ. ರಾಜಸ್ಥಾನದ ಅಜ್ಮೀರ್‌ನಿಂದ ರಾಮಚಂದ್ರ ಚೌಧರಿ, ರಾಜಸಮಂದ್‌ನಿಂದ ಸುದರ್ಶನ ರಾವತ್ ಮತ್ತು ಭಿಲ್ವಾರದಿಂದ ಡಾ.ದಾಮೋದರ ಗುರ್ಜರ್ ಅವರನ್ನು ಪಕ್ಷದ ಅಭ್ಯರ್ಥಿಗಳಾಗಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಬಿಜೆಪಿಯ … Continued

ಲೋಕಸಭೆ ಚುನಾವಣೆ : 111 ಅಭ್ಯರ್ಥಿಗಳ ಬಿಜೆಪಿಯ 5ನೇ ಪಟ್ಟಿ ಬಿಡುಗಡೆ, ಕಂಗನಾ ರಣಾವತ್‌, ಅರುಣ ಗೋವಿಲಗೆ ಟಿಕೆಟ್‌, ವರುಣ ಗಾಂಧಿಗೆ ನಿರಾಕರಣೆ ; ಸಂಪೂರ್ಣ ಪಟ್ಟಿ…

ನವದೆಹಲಿ: ಬಿಜೆಪಿ ಭಾನುವಾರ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಸಚಿವರಾದ ಅಶ್ವಿನಿಕುಮಾರ ಚೌಬೆ ಮತ್ತು ಜನರಲ್‌ ವಿ ಕೆ ಸಿಂಗ್ ಹಾಗೂ ಸಂಸದ ವರುಣ ಗಾಂಧಿ ಅವರನ್ನು ಕೈಬಿಡಲಾಗಿದೆ. ಉತ್ತರ ಪ್ರದೇಶದ ಒಂಬತ್ತು, ಗುಜರಾತ್‌ನಲ್ಲಿ ಐದು, ಒಡಿಶಾದಲ್ಲಿ 4 ಮತ್ತು ಬಿಹಾರ, ಕರ್ನಾಟಕ ಮತ್ತು ಜಾರ್ಖಂಡ್‌ನಲ್ಲಿ ತಲಾ ಮೂವರು ಸೇರಿದಂತೆ ಇತ್ತೀಚಿನ … Continued

ನೀತಿ ಸಂಹಿತೆ ಉಲ್ಲಂಘನೆ : ಬಿ.ವೈ.ರಾಘವೇಂದ್ರ ವಿರುದ್ಧ ದೂರು ದಾಖಲು

ಚಿತ್ರದುರ್ಗ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧಾರ್ಮಿಕ ಸ್ಥಳವಾದ ಭೋವಿ ಗುರುಪೀಠವನ್ನು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಅನುಮತಿ ಪಡೆಯದೆ ಸಭೆ ನಡೆಸಿ ಬಿಜೆಪಿ ಪರ ಪ್ರಚಾರ ಮಾಡುವ ಮೂಲಕ ಸಂಸದ ಬಿ.ವೈ.ರಾಘವೇಂದ್ರ ಅವರು … Continued

ಲೋಕಸಭೆ ಚುನಾವಣೆ : ವಾಯುಪಡೆಯ ಮಾಜಿ ಮುಖ್ಯಸ್ಥ ಆರ್‌ ಕೆ ಎಸ್ ಭದೌರಿಯಾ ಬಿಜೆಪಿಗೆ ಸೇರ್ಪಡೆ

ನವದೆಹಲಿ: ವಾಯುಪಡೆಯ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್‌ಕೆಎಸ್ ಭದೌರಿಯಾ ಅವರು ಸಶಸ್ತ್ರ ಪಡೆಗಳಲ್ಲಿನ ಹುದ್ದೆಯಿಂದ ನಿವೃತ್ತರಾದ ಸುಮಾರು ಎರಡೂವರೆ ವರ್ಷಗಳ ನಂತರ ಭಾನುವಾರ (ಮಾರ್ಚ್ 24) ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ ಠಾಕೂರ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ … Continued

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ ಜೆಡಿಎಸ್‌ಗೆ ಮೂರು ಕ್ಷೇತ್ರಗಳು ; ಸುಮಲತಾ ಮುಂದಿನ ನಡೆ ಏನು..?

ಬೆಂಗಳೂರು: ಜೆಡಿಎಸ್-ಬಿಜೆಪಿ ದೋಸ್ತಿಗಳ ಮಧ್ಯೆ ಅಸಮಾಧಾನಕ್ಕೆ ಕಾರಣವಾಗಿದ್ದ ಕೋಲಾರ ಕ್ಷೇತ್ರವನ್ನು ಬಿಜೆಪಿ ಕೊನೆಗೂ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಶನಿವಾರ ಅರಮನೆ ಮೈದಾನದ ಸಭಾಂಗಣದಲ್ಲಿ ಬಿಜೆಪಿಯ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಅವರು ಇದನ್ನು ತಿಳಿಸಿದ್ದಾರೆ. ಮಂಡ್ಯ, ಹಾಸನ, ಕೋಲಾರ ಈ ಮೂರು ಕ್ಷೇತ್ರಗಳನ್ನು ಜೆಡಿಎಸ್‌ ಪಕ್ಷಕ್ಕೆ ಬಿಟ್ಟುಕೊಟ್ಟಿರುವುದಾಗಿ … Continued

ಲೋಕಸಭೆ ಚುನಾವಣೆ 2024 : 57 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ; ಸಂಪೂರ್ಣ ಪಟ್ಟಿ ಇಲ್ಲಿದೆ…

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ 57 ಅಭ್ಯರ್ಥಿಗಳ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 57 ಅಭ್ಯರ್ಥಿಗಳ ಪಟ್ಟಿಯು ಕರ್ನಾಟಕ, ತೆಲಂಗಾಣ, ಪಶ್ಚಿಮ ಬಂಗಾಳ, ರಾಜಸ್ಥಾನ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಮತ್ತು ಗುಜರಾತ್‌ನ ಕ್ಷೇತ್ರಗಳನ್ನು ಒಳಗೊಂಡಿದೆ. ಪುದುಚೇರಿಯಲ್ಲಿ ಹಾಲಿ ಸಂಸದ ವಿ ವೈತಿಲಿಂಗಂ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ. ಪಶ್ಚಿಮ ಬಂಗಾಳದ ಬರ್ಹಮ್‌ಪುರ … Continued

ಕಾಂಗ್ರೆಸ್‌ 3ನೇ ಪಟ್ಟಿ ಪ್ರಕಟ: ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ; 5 ಕ್ಷೇತ್ರಗಳಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್‌

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್​ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 57 ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​​ ಘೋಷಿಸಿದೆ. 17 ಕ್ಷೇತ್ರಗಳ ಅಭ್ಯರ್ಥಿಗಳಲ್ಲಿ ಸಚಿವರ ಮಕ್ಕಳಿಗೆ ಮಣೆಹಾಕಲಾಗಿದೆ. ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ ಬೆಂಗಳೂರು ದಕ್ಷಿಣ-ಸೌಮ್ಯಾ ರೆಡ್ಡಿ ಬೆಂಗಳೂರು … Continued

ಬಿಜೆಪಿ ಮೂರನೇ ಪಟ್ಟಿ ಪ್ರಕಟ; ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್, ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಅಭ್ಯರ್ಥಿಗಳ ತನ್ನ ಮೂರನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ತೆಲಂಗಾಣ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಟಿಕೆಟ್‌ ನೀಡಲಾಗಿದೆ. ಆದರೆ ಮೂರನೇ ಪಟ್ಟಿಯಲ್ಲಿ ಕರ್ನಾಟಕದ ಯಾವ ಅಭ್ಯರ್ಥಿಯನ್ನೂ ಪ್ರಕಟಿಸಲಾಗಿಲ್ಲ. ತಮಿಳಿಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕೊಯಮತ್ತೂರಿನಿಂದ ತಮಿಳುನಾಡು … Continued