ವೀಡಿಯೊ | ಲೋಕಸಭೆ ಚುನಾವಣೆ : ಮತದಾನದ ವೇಳೆ ಕಲ್ಲು ತೂರಾಟ ; ತಪ್ಪಿಸಿಕೊಳ್ಳಲು ಓಡಿದ ಬಿಜೆಪಿ ಅಭ್ಯರ್ಥಿ, ಭದ್ರತಾ ಸಿಬ್ಬಂದಿಗೆ ಗಾಯ

ಕೋಲ್ಕತ್ತಾ: ಲೋಕಸಭೆ ಚುನಾವಣೆಯ ಶನಿವಾರ ನಡೆದ ಆರನೇ ಹಂತದ ಮತದಾನದ ವೇಳೆ ಜಾರ್‌ಗ್ರಾಮದ ಬಿಜೆಪಿ ಅಭ್ಯರ್ಥಿ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಗಾರ್ಬೆಟಾದ ಮಂಗಲಪೋಟಾ ಪ್ರದೇಶದಿಂದ ದಾಳಿಕೋರರಿಂದ ತಪ್ಪಿಸಿಕೊಂಡು ಓಡಿಹೋಗುತ್ತಿರುವ ವೀಡಿಯೊ ಹೊರಹೊಮ್ಮಿದೆ. ಬಿಜೆಪಿ ಅಭ್ಯರ್ಥಿಯಾದ ಪ್ರಣತ್ ತುಡು ಅವರನ್ನು ರಕ್ಷಿಸಲು ಭದ್ರತಾ ಸಿಬ್ಬಂದಿ ಶೀಲ್ಡ್‌ಗಳನ್ನು ಹಿಡಿದುಕೊಂಡು ಹೋಗುತ್ತಿರುವುದನ್ನು ವೀಡಿಯೊ ದೃಶ್ಯಗಳು ತೋರಿಸಿವೆ., ಕೆಲವರು … Continued

“ಮತದಾನ ಮಾಡಿಲ್ಲ, ಸಮಾವೇಶಗಳಿಗೆ ಹಾಜರಾಗಿಲ್ಲ” ಎಂಬ ಬಿಜೆಪಿ ನೋಟಿಸಿಗೆ 2 ಪುಟಗಳ ಉತ್ತರ ನೀಡಿದ ಸಂಸದ ಜಯಂತ್ ಸಿನ್ಹಾ..

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಏಕೆ ಮತ ಹಾಕಲಿಲ್ಲ ಮತ್ತು ಚುನಾವಣಾ ಪ್ರಚಾರದಲ್ಲಿ ಯಾಕೆ ಭಾಗವಹಿಸಲಿಲ್ಲ ಎಂದು ಬಿಜೆಪಿ ಶೋಕಾಸ್ ನೋಟಿಸ್ ನೀಡಿದ್ದು ಆಶ್ಚರ್ಯ ತಂದಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಜಯಂತ ಸಿನ್ಹಾ ಹೇಳಿದ್ದಾರೆ. ಬಿಜೆಪಿಯ ಜಾರ್ಖಂಡ್ ಪ್ರಧಾನ ಕಾರ್ಯದರ್ಶಿ ಆದಿತ್ಯ ಸಾಹು ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ವೈಯಕ್ತಿಕ ಬದ್ಧತೆಗಳಿಗಾಗಿ”” … Continued

ಎನ್‌ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ : ಬಿಜೆಪಿಯಿಂದ ಭೋಜಪುರಿ ನಟನ ಉಚ್ಛಾಟನೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಭೋಜಪುರಿ ನಟ ಮತ್ತು ಗಾಯಕ ಪವನ್ ಸಿಂಗ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದಿಂದ ಬುಧವಾರ ಉಚ್ಛಾಟಿಸಿದೆ. ಈ ಹಿಂದೆ ಪಶ್ಚಿಮ ಬಂಗಾಳದ ಅಸನ್ಸೋಲ್‌ ಕ್ಷೇತ್ರದಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಆದರೆ ಅವರು ಅಸನ್ಸೋಲ್‌ ಕ್ಷೇತ್ರದಲ್ಲಿ ಸ್ಪರ್ಧಿಸುವುದರಿಂದ ಹಿಂದೆ … Continued

“ನೀವು ಮತವನ್ನೂ ಹಾಕಿಲ್ಲ…”: ತಮ್ಮದೇ ಪಕ್ಷದ ಸಂಸದನಿಗೆ ಶೋಕಾಸ್ ನೋಟಿಸ್ ನೀಡಿದ ಬಿಜೆಪಿ..

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ ಸಿನ್ಹಾ ಅವರು ಸೋಮವಾರ ಮತದಾನ ಮಾಡದೇ ಇದ್ದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದಿಂದ ಅವರ ಬದಲಿಗೆ ಮನೀಶ ಜೈಸ್ವಾಲ್ ಅವರಿಗೆ ಟಿಕೆಟ್‌ ಘೋಷಿಸಿದಾಗಿನಿಂದ ಅವರು “ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರ” ದಲ್ಲಿ ಭಾಗವಹಿಸುತ್ತಿಲ್ಲ ಎಂದು ಆರೋಪಿಸಿ ಪಕ್ಷವು … Continued

ಚಲಾವಣೆಯಾದ ಒಟ್ಟು ಮತದ ಮಾಹಿತಿ 48 ಗಂಟೆಗಳಲ್ಲಿ ಏಕೆ ವೆಬ್‌ಸೈಟ್‌ನಲ್ಲಿ ಹಾಕುತ್ತಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

ನವದೆಹಲಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಮತದಾನ ಕೇಂದ್ರಗಳಲ್ಲೂ 48 ಗಂಟೆಗಳ ಒಳಗೆ ಎಷ್ಟು ಹಕ್ಕು ಚಲಾವಣೆಯಾಗಿದೆ ಎಂಬುದರ ಅಂತಿಮ ಅಧಿಕೃತ ದತ್ತಾಂಶ ಬಹಿರಂಗಪಡಿಸಬೇಕು ಎಂದು ಕೋರಿದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು … Continued

ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

ನವದೆಹಲಿ: ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಕುಮಾರ ಅವರು ಶುಕ್ರವಾರ ಮುಂಬರುವ ಲೋಕಸಭೆ ಚುನಾವಣೆ 2024 ರ ಪ್ರಚಾರ ಮಾಡುತ್ತಿದ್ದಾಗ ಯುವಕನೊಬ್ಬ ಅವರಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೂಲಗಳ ಪ್ರಕಾರ ಈ ಸಂಬಂಧ ಇಬ್ಬರು ಆರೋಪಿಗಳನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಕನ್ನಯ್ಯಕುಮಾರ ಅವರಿಗೆ ಕಪಾಳಮೋಕ್ಷ … Continued

ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ಘೋಷಿಸಿಕೊಂಡ ಪ್ರಧಾನಿ ಮೋದಿ ; ಕಾರಿಲ್ಲ, ಮನೆಯಿಲ್ಲ : ಮೋದಿ ಬಳಿ ಇರುವ ಹಣ ಎಷ್ಟು ಗೊತ್ತೆ..?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು ₹ 3 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ, ಆದರೆ ಅವರು ಯಾವುದೇ ಜಮೀನು, ಮನೆ ಅಥವಾ ಕಾರು ಹೊಂದಿಲ್ಲ ಎಂದು ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ, ಒಟ್ಟು ₹ 3.02 … Continued

ವೀಡಿಯೊಗಳು : ಪೇಟ ಧರಿಸಿ ಐತಿಹಾಸಿಕ ಪಾಟ್ನಾ ಗುರುದ್ವಾರದಲ್ಲಿ ಭಕ್ತರಿಗೆ ಊಟ ಬಡಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಮೇ 13) ಪಾಟ್ನಾದ ಐತಿಹಾಸಿಕ ತಖತ್ ಶ್ರೀ ಹರಿಮಂದಿರ ಜಿ ಪಾಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದರು ಮತ್ತು ಸಾಮೂಹಿಕ ಭೋಜನದಲ್ಲಿ ಸಿಖ್ ಭಕ್ತರಿಗೆ ಊಟ ಬಡಿಸಿದ್ದಾರೆ. ಕೇಸರಿ ಪೇಟವನ್ನು ಧರಿಸಿ ಮತ್ತು ಖೀರ್ ಪಾತ್ರೆ ಹಿಡಿದು ಆಗಮಿಸಿದ ಪ್ರಧಾನಿ ಮೋದಿ ಶ್ರೀ ಗುರು ಗೋವಿಂದ ಸಿಂಗ್ ಅವರ … Continued

ಲೋಕಸಭೆ ಚುನಾವಣೆ : ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ನಿವೃತ್ತ ನ್ಯಾಯಮೂರ್ತಿಗಳು

ನವದೆಹಲಿ: ಲೋಕಸಭೆ ಚುನಾವಣೆ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕ್ರಮವಾಗಿ ಸುಪ್ರೀಂ ಕೋರ್ಟ್‌ ಮತ್ತು ದೆಹಲಿ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳಾದ ಮದನ್ ಲೋಕೂರ ಮತ್ತು ಎ.ಪಿ. ಶಾ ಅವರು ಸಾರ್ವಜನಿಕ ಚರ್ಚೆಗೆ ಆಹ್ವಾನಿಸಿದ್ದಾರೆ. ಈ ಪ್ರಸ್ತಾವನೆ ಪಕ್ಷಾತೀತವಾಗಿದ್ದು ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿದೆ ಎಂದು ಈ ಇಬ್ಬರೂ ನಿವೃತ್ತ … Continued

ಲೋಕಸಭೆ ಚುನಾವಣೆ 2024 : ‘ನ್ಯಾಯ’ ವಿಷಯದ ಹೊಸ ಪ್ರಚಾರ ಗೀತೆ ಬಿಡುಗಡೆ ಮಾಡಿದ ಕಾಂಗ್ರೆಸ್‌ | ವೀಡಿಯೊ ವೀಕ್ಷಿಸಿ

ನವದೆಹಲಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ತನ್ನ ಪ್ರಚಾರ ಕಾರ್ಯತಂತ್ರವನ್ನು ಅನಾವರಣಗೊಳಿಸಿದ್ದು, “ನ್ಯಾಯ”ದ ವಿಷಯವನ್ನು ಕೇಂದ್ರೀಕರಿಸಿದೆ. ಸೋಮವಾರ, ಪಕ್ಷವು ಹೆಚ್ಚು ಸಮಾನ ಮತ್ತು ನ್ಯಾಯಯುತ ಭಾರತಕ್ಕಾಗಿ ತನ್ನ ದೃಷ್ಟಿಕೋನವುಳ್ಳ ಪ್ರಚಾರ ಹಾಡನ್ನು ಬಿಡುಗಡೆ ಮಾಡಿದೆ. “ಹಮ್ ಸಾಥ್ ಹೈ ತೋ ಹಾಥ್ ಯೇ ಹಾಲತ್ ಬದಲ್ ದೇಗಾ” ಎಂಬ ಗೀತೆಯನ್ನು ಕಾಂಗ್ರೆಸ್ ಪ್ರಧಾನ … Continued