ಲೋಕಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ ದಂತಚೋರ-ಕಾಡುಗಳ್ಳ ವೀರಪ್ಪನ್‌ ಪುತ್ರಿ

ಚೆನ್ನೈ : ಕೆಲವು ದಿನಗಳ ಹಿಂದೆ ಬಿಜೆಪಿಗೆ ರಾಜೀನಾಮೆ ನೀಡಿದ್ದ ದಂತ ಚೋರ ಹಾಗೂ ಶ್ರೀಗಂಧದ ಕಳ್ಳಸಾಗಾಣಿಕೆದಾರ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಏಪ್ರಿಲ್ 19ರಂದು ಮೊದಲನೇ ಹಂತದ ಲೋಕಸಭೆ ಚುನಾವಣೆಯಲ್ಲಿ ತಮಿಳು ರಾಷ್ಟ್ರೀಯವಾದಿ ಪಕ್ಷವಾದ ನಾಮ್ ತಮಿಳರ್ ಕಚ್ಚಿ‌ (ಎನ್‌ ಟಿ ಕೆ) … Continued

ಲೋಕಸಭೆ ಚುನಾವಣೆಗೂ ಮುನ್ನವೇ ಸಿಎಎ ಜಾರಿ : ಅಮಿತ್ ಶಾ

ನವದೆಹಲಿ : 2019 ರಲ್ಲಿ ಜಾರಿಗೊಳಿಸಲಾದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಈ ಸಂಬಂಧ ನಿಯಮಗಳನ್ನು ಹೊರಡಿಸಿದ ನಂತರ ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ET NOW ಜಾಗತಿಕ ವ್ಯಾಪಾರ ಶೃಂಗಸಭೆ 2024ರಲ್ಲಿ ಮಾತನಾಡಿದ ಅವರು, “ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ … Continued