ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ 30ಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿದ ಲೋಕಸಭಾ ಸ್ಪೀಕರ್
ನವದೆಹಲಿ : ಲೋಕಸಭೆ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆಯ ವೇಳೆ ಸಂಸದರು ಸದನದೊಳಗೆ ಫಲಕಗಳನ್ನು ಪ್ರದರ್ಶಿಸಿದ್ದರಿಂದ ಕಾಂಗ್ರೆಸ್ ನಾಯಕ ಅಧೀರ ರಂಜನ ಚೌಧರಿ ಸೇರಿದಂತೆ 30 ಪ್ರತಿಪಕ್ಷ ಸಂಸದರನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸೋಮವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅಮಾನತುಗೊಳಿಸಿದ್ದಾರೆ. … Continued