ಲೋಕಸಭೆಯ ನೈತಿಕ ಸಮಿತಿ ಮುಂದೆ ಹಾಜರಾಗಲು ಹೆಚ್ಚಿನ ಸಮಯ ಕೋರಿದ ಮಹುವಾ ಮೊಯಿತ್ರಾ

ನವದೆಹಲಿ: ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಅವರು ಲೋಕಸಭೆಯ ನೈತಿಕ ಸಮಿತಿಯು ಪ್ರಶ್ನೆಗಳಿಗೆ ಹಣದ ಆರೋಪಕ್ಕೆ ನೀಡಿದ ಸಮನ್ಸ್‌ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಅವರ ಉತ್ತರದಲ್ಲಿ, ಅವರು ಅಕ್ಟೋಬರ್ 31 ರಂದು ನಿಗದಿಪಡಿಸಿದ ದಿನಾಂಕದಂದು ಸಮಿತಿಯ ಮುಂದೆ ಹಾಜರಾಗಲು ತನ್ನ ಅಸಮರ್ಥತೆಯನ್ನು ತಿಳಿಸಿದರು. ಆದಾಗ್ಯೂ, ಅವರು ನವೆಂಬರ್ 5 ರ ನಂತರದಲ್ಲಿ ಯಾವುದೇ ಸಮಯ ಹಾಗೂ … Continued

ರಾಹುಲ್‌ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್: ಫೆಬ್ರವರಿ 15ರೊಳಗೆ ಉತ್ತರಿಸಲು ಸೂಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೇಳಿಕೆಗಾಗಿ ಇಬ್ಬರು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರಾದ ನಿಶಿಕಾಂತ್ ದುಬೆ ಮತ್ತು ಸಚಿವ ಪ್ರಹ್ಲಾದ ಜೋಶಿ ರಾಹುಲ್‌ ಗಾಂಧಿ ವಿರುದ್ಧ ವಿಶೇಷ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ನಂತರ ಲೋಕಸಭೆಯ ಸಚಿವಾಲಯವು ಬುಧವಾರ(ಫೆಬ್ರವರಿ 15 )ದೊಳಗೆ ಪ್ರತಿಕ್ರಿಯೆ ನೀಡುವಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಸೂಚಿಸಿದೆ. ಹಿಂಡೆನ್‌ಬರ್ಗ್ … Continued