ಅಪಘಾತದಲ್ಲಿ ಸಂಸದ ಸಂಗಣ್ಣ ಕರಡಿ ಸಹೋದರ ಸಾವು

ಕೊಪ್ಪಳ: ಕಾರು-ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿಯಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಟಣಕನಕಲ್ ನಲ್ಲಿ ಸೋಮವಾರ ನಡೆದಿದೆ. ತಾಲೂಕಿನ ಟಣಕನಕಲ್ ಬಳಿ ಕಾರು-ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸಣ್ಣ ಅಮರಪ್ಪ ಕರಡಿ(60) ಅವರು ಬಸಪ್ಪ ಅಮರಪ್ಪ ಕರಡಿ ಮೃತಪಟ್ಟರು. ತೀವ್ರವಾಗಿ ಗಾಯಗೊಂಡ ಬಸಣ್ಣ ಕರಡಿ ಅವರನ್ನು … Continued