ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆ

ಬೆಂಗಳೂರು : ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಇಂಡುವಾಳು ಸಚ್ಚಿದಾನಂದ ಅವರು ಇಂದು ಸೋಮವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸಚ್ಚಿದಾನಂದ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಅವರಲ್ಲದೆ ನಾಗಮಂಗಲ ರವಿ, ಶ್ರೀ ರಂಗ ಪಟ್ಟಣ ಲಿಂಗಾರಾಜು ಬಿಜೆಪಿಗೆ ಸೇರ್ಪಡೆಯಾದರು ಈ ವೇಳೆ ಪಕ್ಷದ ಬಾವುಟ ಹಾಗೂ ಶಾಲು ಹೊದಿಸಿ ಸಚಿವರಾದ ಸಿ.ಎನ್.ಅಶ್ವತ್ಥ … Continued