ಸಿಎಂ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಗಳಿಕೆ ಆರೋಪ ; ಲೋಕಾಯುಕ್ತಕ್ಕೆ ಮತ್ತೊಂದು ದೂರು

ಮೈಸೂರು: ಮುಡಾ ನಿವೇಶನ ಹಗರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೇನಾಮಿ ಆಸ್ತಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬದವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ದೂರು (Benami Property) ಸಲ್ಲಿಸಿದ್ದಾರೆ. ಆಲನಹಳ್ಳಿ ಗ್ರಾಮದ ಸರ್ವೇ ನಂಬರ್ 113/4ರ ಒಂದು ಎಕರೆ ಜಮೀನಿಗೆ ಸಂಬಂಧಿಸಿದ ವಿಚಾರಕ್ಕೆ ಸಿದ್ದರಾಮಯ್ಯ … Continued

ಈಗ ಕೆಎಎಡಿಬಿಗೆ 5 ಎಕರೆ ಭೂಮಿ ವಾಪಸ್‌ ನೀಡಿದ ಖರ್ಗೆ ಕುಟುಂಬದ ಟ್ರಸ್ಟ್‌

ಬೆಂಗಳೂರು :ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನೀಡಿದ್ದ ೫ ಎಕರೆ ಜಮೀನನ್ನು ವಾಪಸ್ ಮಾಡಲು ಖರ್ಗೆ ಕುಟುಂಬ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ ೧೪ ನಿವೇಶನಗಳನ್ನು ವಾಪಸ್ ಮಾಡಿದ ಬೆನ್ನಲ್ಲೇ ತಮ್ಮ … Continued

ಉದ್ಯಾನವನಕ್ಕೆ ಮೀಸಲಿಟ್ಟ ಜಮೀನು ಡಿನೋಟಿಫೈ ಮಾಡಿದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸುಮಾರು ಮೂರು ಎಕರೆ ಭೂಮಿಯನ್ನು ಬಿಲ್ಡರ್‌ ಒಬ್ಬರಿಗೆ ಡಿನೋಟಿಫೈ ಮಾಡಿಕೊಟ್ಟಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ಯಾಮ್‌ ಭಟ್‌ ವಿರುದ್ಧ ಬುಧವಾರ ಲೋಕಾಯುಕ್ತದಲ್ಲಿ ದೂರು ದಾಖಲಿಸಲಾಗಿದೆ ಎಂದು ಬಾರ್‌ & ಬೆಂಚ್‌ ವರದಿ … Continued