ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ; ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಕ್ಲೀನ್ ಚಿಟ್?

ಮೈಸೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ಸಂಬಂಧ ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ನೋಟಿಸ್‌ ನೀಡಿದ್ದು, ಸಾಕ್ಷ್ಯಾಧಾರಗಳ … Continued

ಬೆಳಗಾವಿ ಎಸ್‌ಟಿಪಿ ನಿರ್ಮಾಣಕ್ಕೆ 2 ಕೋಟಿ ರೂ.ಗಳ ವೆಚ್ಚ ಮಾಡಿ ಕಾಮಗಾರಿ ಸ್ಥಳಾಂತರ: ಲೋಕಾಯುಕ್ತ ತನಿಖೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಅಲರವಾಡದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ (ಎಸ್‌ಟಿಪಿ) ರಾಜ್ಯ ಸರ್ಕಾರದ ಬೊಕ್ಕಸದಿಂದ 2 ಕೋಟಿ ರೂಪಾಯಿ ವೆಚ್ಚ ಮಾಡಿದ ನಂತರ ಘಟಕವನ್ನು ಬೇರೊಂದು ಪ್ರದೇಶಕ್ಕೆ ಸ್ಥಳಾಂತರಿಸಿ ಕಾಮಗಾರಿ ಕೈಗೊಂಡ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಈಚೆಗೆ ಲೋಕಾಯುಕ್ತಕ್ಕೆ ವಹಿಸಿದೆವೆಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. … Continued