ಲೋಕಾಯುಕ್ತ ಪೊಲೀಸ್‌ ದಾಳಿ: ಬಿಬಿಎಂಪಿ ಜಂಟಿ ಆಯುಕ್ತ, ಪಿಎ ವಿಚಾರಣೆ

ಬೆಂಗಳೂರು: ಸ್ಥಿರಾಸ್ತಿಯೊಂದರ ಖಾತೆ ಬದಲಾವಣೆಗೆ ₹ 4 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಬಿಬಿಎಂಪಿ ಪಶ್ಚಿಮ ವಿಭಾಗದ (ಮಲ್ಲೇಶ್ವರ) ಜಂಟಿ ಆಯುಕ್ತ ಎಸ್‌.ಎಂ. ಶ್ರೀನಿವಾಸ ಮತ್ತು ಅವರ ಆಪ್ತ ಸಹಾಯಕ ಉಮೇಶ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ವರದಿಯಾಗಿದೆ. ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿಯಲ್ಲೇ ಇಬ್ಬರನ್ನೂ ಬಂಧಿಸಲಾಗಿದ್ದು, ₹ 4 … Continued