ಅಕ್ರಮ ಆಸ್ತಿ ಗಳಿಕೆ ಆರೋಪ : ರಾಜ್ಯದ ಹಲವೆಡೆ ಲೋಕಾಯಕ್ತ ದಾಳಿ

ಬೆಂಗಳೂರು: ರಾಜ್ಯದ ಹಲವೆಡೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಹಲವು ಅಧಿಕಾರಿಗಳ ಮನೆ ಹಾಗೂ ಆಸ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಕೊಪ್ಪಳ, ಚಿತ್ರದುರ್ಗ, ಬೀದರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಗಳು ದಾಳಿ ನಡೆಸಿದ್ದಾರೆ.ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ … Continued