ಬೆಂಗಳೂರಿನಲ್ಲಿ 45 ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ನೇತೃತ್ವದಲ್ಲಿ ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆಯಾದ ಬಿಬಿಎಂಪಿಯ 29 ವಿಧಾನಸಭಾ ಕ್ಷೇತ್ರದ 45 ಕಂದಾಯ ಅಧಿಕಾರಿ (ಆರ್‌ಒ) ಮತ್ತು ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಬಿಬಿಎಂಪಿ ಕಚೇರಿಗಳಲ್ಲಿ ಸಾರ್ವಜನಿಕರಿಂದ ಬೇಕಾಬಿಟ್ಟಿಯಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ … Continued