ಬೈಲಹೊಂಗಲ ಎಸಿ ಕಚೇರಿಯ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

ಬೆಳಗಾವಿ: 60 ಸಾವಿರ ರೂ. ಲಂಚ ಪಡೆಯುತ್ತಿದ್ದ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಮದುರ್ಗ ತಾಲೂಕು ಚಿಕ್ಕೊಪ್ಪ ಎಸ್‌.ಕೆ. ಗ್ರಾಮದ ವ್ಯಕ್ತಿಯೊಬ್ಬರು ಪಹಣಿ ಪತ್ರ ತಿದ್ದುಪಡಿ ಅರ್ಜಿ ಸಲ್ಲಿಸಿದ್ದರು. ಪಹಣಿ ಪತ್ರ ತಿದ್ದುಪಡಿ ಮಾಡಲು ಮಂಜನಾಥ ಅಂಗಡಿ ಅವರು 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ … Continued

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಕೆಯಾಗಿದೆ. ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. ಸುಮಾರು 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲರಾದ ನಟರಾಜ ಶರ್ಮಾ ಎಂಬವರು ಲೋಕಾಯಕ್ತಕ್ಕೆ ದೂರು … Continued

ಕೇರಳ ಹೈಕೋರ್ಟಿನಲ್ಲಿ ಲೋಕಾಯುಕ್ತ ವರದಿ ಪ್ರಶ್ನಿಸಿದ ಸಚಿವ ಜಲೀಲ್‌

ಲೋಕಾಯುಕ್ತ ವರದಿ ಪ್ರಶ್ನಿಸಿ ಕೇರಳದ ಉನ್ನತ ಶಿಕ್ಷಣ ಸಚಿವ ಕೆ.ಟಿ.ಜಲೀಲ್ ಸೋಮವಾರ ಕೇರಳ ಹೈಕೋರ್ಟ್‌ಗೆ ಹೋಗಿದ್ದಾರೆ. ಕಳೆದ ವಾರ ಮುಖ್ಯಮಂತ್ರಿಗೆ ಸಲ್ಲಿಸಿದ ವರದಿಯಲ್ಲಿ ಲೋಕಾಯುಕ್ತವು ಸಚಿವ ಜಲೀಲ್ ಅವರನ್ನು ಸಚಿವರಾಗಿ ಮುಂದುವರಿಸಬಾರದು ಎಂದು ಹೇಳಿತ್ತು.. ಯಾವುದೇ ಪ್ರಾಥಮಿಕ ವಿಚಾರಣೆ ಅಥವಾ ನಿಯಮಿತ ತನಿಖೆ ನಡೆಸದೆ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಜಲೀಲ್ ಹೈಕೋರ್ಟಿಗೆ ಸಲ್ಲಿಸಿದ ತಮ್ಮ ಮನವಿಯಲ್ಲಿ … Continued