ರಾಜ್ಯದ ಲೋಕಸಭೆ ಚುನಾವಣೆ 2ನೇ ಹಂತದಲ್ಲಿ ಶೇ.70.03 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ ? ಇಲ್ಲಿದೆ ವಿವರ..

ಬೆಂಗಳೂರು: ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಈ ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 70.03 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನರು ಬಿಸಿಲಿನ ನಡುವೆಯೂ … Continued

ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

ಶಿರಸಿ : ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ರಾಜ್ಯಾದ್ಯಂತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಸಮಾಜಘಾತುಕ ಶಕ್ತಿಗಳು ಹಾಗೂ ದೇಶದ್ರೋಹಿ ಚಟುವಟಿಕೆಗಳ ಮನಸ್ಥಿತಿಗೆ ಕಾಂಗ್ರೆಸ್‌ ಸರ್ಕಾರದ ನೀತಿಗಳು ಪುಷ್ಟಿ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ಶಿರಸಿ ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿಯ ಬೃಹತ್‌ ಚುನಾವಣಾ ಸಮಾವೇಶದಲ್ಲಿ ಮಾತನಾಡಿದರ … Continued

ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ…

ಬೆಂಗಳೂರು:  ಲೋಕಸಭಾ ಚುನಾವಣೆ ಕರ್ನಾಟಕದ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ಪೂರ್ಣಗೊಂಡಿದೆ. ಇತ್ತೀಚಿನ ಮಾಹಿತಿಯ ಪ್ರಕಾರ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 69.23 ರಷ್ಟು ಮತದಾನ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಮೂಲಸೌಕರ್ಯ ನೀಡದೇ ಇದ್ದುದ್ದಕ್ಕೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಮತಯಂತ್ರಕ್ಕೆ ಹಾನಿ ಮಾಡಿದ್ದು ಹೊರತುಪಡಿಸಿದರೆ ರಾಜ್ಯದಲ್ಲಿ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಈ … Continued

ವೀಡಿಯೊ..| ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ರ್‍ಯಾಲಿಯಲ್ಲಿ ಕುರ್ಚಿಗಳಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್​-ಆರ್​ಜೆಡಿ ಕಾರ್ಯಕರ್ತರು…!

ನವದೆಹಲಿ : ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣದ ನಾಯಕರು ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ವರದಿಯಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡರು ಮತ್ತು ಪರಸ್ಪರರ ಮೇಲೆ ಕುರ್ಚಿಗಳು ಮತ್ತು ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ … Continued

ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ನವದೆಹಲಿ: ಲೋಕಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಇಂದು(ಶುಕ್ರವಾರ) ನಡೆಯುತ್ತಿದೆ. ಮೊದಲ ಹಂತದಲ್ಲಿ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 102 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 1,652 ಅಭ್ಯರ್ಥಿಗಳು ಕಣದಲ್ಲಿದ್ದು, 16.63 ಕೋಟಿ ಮತದಾಋರು ತಮ್ಮ ಮತದ ಹಕ್ಕನ್ನು ಚಲಾಯಿಸಲಿದ್ದಾರೆ. ತಮಿಳುನಾಡು – 39, ರಾಜಸ್ಥಾನದ … Continued

ಧರ್ಮದ ಹೆಸರಿನಲ್ಲಿ ಮತ ಯಾಚನೆ: ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಏಪ್ರಿಲ್ 9 ರಂದು ಉತ್ತರ ಪ್ರದೇಶದ ಪಿಲಿಭಿಟ್‌ನಲ್ಲಿ ಭಾರತೀಯ ಜನತಾ ಪಕ್ಷದ … Continued

ಬನವಾಸಿ: ಬಿಜೆಪಿ ತೊರೆದು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ…!

ಬನವಾಸಿ (ಶಿರಸಿ): ಯಲ್ಲಾಪುರ ಕ್ಷೇತ್ರದ ಯುವ ಮುಖಂಡ ಹಾಗೂ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಪುತ್ರ ವಿವೇಕ ಹೆಬ್ಬಾರ ಇಂದು, ಗುರುವಾರ ಅಧಿಕೃತವಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಟ್ಟಣದ ಟಿ‌.ಎಂ.ಎಸ್ ಎದುರು ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ ಹೆಬ್ಬಾರ್ ಅವರಿಗೆ ಪಕ್ಷದ ಶಾಲು ಹಾಕಿ ಬಾವುಟ  ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. … Continued

ಚುನಾವಣೆಯಲ್ಲಿ ತಮ್ಮ ಮಗ ಸೋಲಬೇಕು ಎಂದ ಹಿರಿಯ ಕಾಂಗ್ರೆಸ್ ನಾಯಕ…!

ತಿರುವನಂತಪುರಂ: ಕೇರಳದ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮ್ಮ ಪುತ್ರ ಅನಿಲ ಕೆ. ಆಂಟನಿ ಚುನಾವಣೆಯಲ್ಲಿ ಗೆಲ್ಲಬಾರದು ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ರಕ್ಷಣಾ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ. ಸುದೀರ್ಘ ಸಮಯದ ನಂತರ ಮೌನ ಮುರಿದ ಎ.ಕೆ.ಆಂಟನಿ ತಮ್ಮ ಮಗ ಸೋಲಬೇಕು, ಅವರ ವಿರುದ್ಧ ಸ್ಪರ್ಧಿಸಿರುವ ದಕ್ಷಿಣ ಕೇರಳ … Continued

ಬೆಂಗಳೂರು : ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಇದ್ದ ವಾಹನ ಏರಿ ಹಾರ ಹಾಕಿದ ವ್ಯಕ್ತಿ…!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಭೈರಸಂದ್ರದಲ್ಲಿ ಸೌಮ್ಯ ರೆಡ್ಡಿ ಅವರ ಪರ ಪ್ರಚಾರ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ಪ್ರಚಾರದ ವೇಳೆ ಗನ್ ಇಟ್ಟುಕೊಂಡು ಬಂದು ಕ್ಯಾಂಟರ್ ಏರಿದ … Continued

ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ನಟಿ-ಹಾಗೂ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ ಅಧಿಕೃತವಾಗಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕರ್ನಾಟಕ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ , ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ, ವಿರೋಧ … Continued