ಜನರಿಗೆ ಕಾಂಗ್ರೆಸ್ಸಿನ ಗ್ಯಾರಂಟಿ ಇಷ್ಟವಾಗಿಲ್ಲ, ಸಾಮೂಹಿಕವಾಗಿ ಎಲ್ಲರಿಗೂ ʼಗ್ಯಾರಂಟಿʼ ಕೊಡುವುದನ್ನು ನಿಲ್ಲಿಸವುದೇ ಒಳಿತು : ಕಾಂಗ್ರೆಸ್‌ ಮುಖಂಡ

ಮೈಸೂರು: ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಜನರು ಅದನ್ನು ಮತದಾನದ ಮೂಲಕ ತೋರಿಸಿದ್ದಾರೆ. ಹೀಗಾಗಿ ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ (Guarantee Scheme) ಜಾರಿ ಮಾಡಿದ್ದನ್ನು ನಿಲ್ಲಿಸುವುದು ಒಳ್ಳಯದು. ಹೀಗಾಗಿ ಈ ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳು ಮರುಪರಿಶೀಲನೆ ಮಾಡುವುದು ಒಳ್ಳೆಯದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ … Continued