ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲ್‌ ಚೆಂಡಾ : ಪ್ರಕಾಶ ಹುಕ್ಕೇರಿ

ಬೆಳಗಾವಿ : ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಮುಂದುವರೆಯುತ್ತೇನೆ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲಾ?’ ಎಂದು ಕಾಂಗ್ರೆಸ್‌ ನಾಯಕ ಪ್ರಕಾಶ ಹುಕ್ಕೇರಿ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹೈಕಮಾಂಡ್‌ ಹೇಳಿದರೂ ಸ್ಪರ್ಧಿಸುವುದಿಲ್ಲ. ಹೈಕಮಾಂಡ್‌ ಹೇಳಿದ ತಕ್ಷಣ ಹೋಗಲು ಇದೇನು … Continued

ಲೋಕಸಭೆ ಚುನಾವಣೆ :ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ ; ಉತ್ತರ ಪ್ರದೇಶದಲ್ಲಿ ಏಕಪಕ್ಷೀಯವಾಗಿ ಟಿಕೆಟ್ ಘೋಷಿಸಿದ ಸಮಾಜವಾದಿ ಪಕ್ಷ…!

ಲಕ್ನೋ : ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಕಾಂಗ್ರಸ್ಸಿಗೆ ಶಾಕ್‌ ನೀಡಿದೆ. ಕಾಂಗ್ರೆಸ್ ಗಮನಕ್ಕೂ ತರದೆ ಸಮಾಜವಾದಿ ಪಕ್ಷವು ಲೋಕಸಭೆ ಚುನಾವಣೆಗಾಗಿ ಏಕಾಏಕಿ ತನ್ನ 16 ಅಭ್ಯರ್ಥಿಗಳ ಪಟ್ಟಿಯನ್ನು . ಬಿಡುಗಡೆ ಮಾಡಿದೆ. ಇದು ಅನಿರೀಕ್ಷಿತವಲ್ಲವಾದರೂ ಇದರಿಂದ ಕಾಂಗ್ರೆಸ್ಸಿಗೆ ಹೊಡೆತವನ್ನಂತೂ ನೀಡಿದೆ. … Continued

ಲೋಕಸಭಾ ಚುನಾವಣೆ : 3-4 ದಿನದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ; ಡಿಕೆಶಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಮೂರ್ನಾಲ್ಕು ದಿನಗಳಲ್ಲಿ ಸಿದ್ಧವಾಗಲಿದೆ, ಸಮೀಕ್ಷಾ ತಂಡವು ವರದಿ ಸಲ್ಲಿಸಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದರು. ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದ್ದು, ಅವರು ತಮ್ಮತಮ್ಮ ಲೋಕಸಭಾ ಕ್ಷೇತ್ರದ, … Continued