ವೀಡಿಯೊ..| ಲೋಕಸಭೆಯಲ್ಲಿ ಶಿರೂರು ಗುಡ್ಡ ಕುಸಿತದ ಬಗ್ಗೆ ಮಾತನಾಡಿದ ಸಂಸದ ಕಾಗೇರಿ
ಶಿರಸಿ : ಉತ್ತರ ಕನ್ನಡ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಬುಧವಾರ (ಜುಲೈ 31) ಲೋಕಸಭೆಯಲ್ಲಿ ಶಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಘಟನೆ ಬಗ್ಗೆ ಮಾತನಾಡಿದ್ದಾರೆ. ನಿಯಮ 197ರ ಅಡಿಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಪಶ್ಚಿಮ ಘಟ್ಟದ ಸಂರಕ್ಷಣೆಯ ಜೊತೆಗೆ ಅಭಿವೃದ್ಧಿಯ ಕುರಿತು ಗಮನ ಸೆಳೆದ ಅವರು, ಪಶ್ಚಿಮ ಘಟ್ಟ ಶ್ರೇಣಿಯಲ್ಲಿ … Continued