ವೀಡಿಯೊಗಳು..| ಲೋಕಸಭಾ ಚುನಾವಣಾ ಪ್ರಚಾರ ಅಂತ್ಯ : ಕನ್ಯಾಕುಮಾರಿಯ ವಿವೇಕಾನಂದ ಬಂಡೆ ಸ್ಮಾರಕದಲ್ಲಿ 2 ದಿನಗಳ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಬಂಡೆ ಸ್ಮಾರಕ ( Vivekananda Rock Memorial)ದಲ್ಲಿ ತಮ್ಮ ಎರಡು ದಿನಗಳ ಧ್ಯಾನವನ್ನು ಆರಂಭಿಸಿದರು. ಪ್ರಧಾನಿ ಮೋದಿಯವರು ಮೇ 30 ರ ಸಂಜೆಯಿಂದ ಜೂನ್ 1 ರ ಸಂಜೆ ವರೆಗೆ ಸುಮಾರು 45 ಗಂಟೆಗಳ ಕಾಲ ಆಧ್ಯಾತ್ಮಿಕ ಪ್ರವಾಸದಲ್ಲಿದ್ದಾರೆ. ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ … Continued

ಶಿವಮೊಗ್ಗದಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಎಂದು ಒತ್ತಡ ಬರ್ತಿದೆ ಎಂದ ಈಶ್ವರಪ್ಪ ಈ ಬಗ್ಗೆ ಹೇಳಿದ್ದೇನು..?

ಶಿವಮೊಗ್ಗ : ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ​ಅನ್ನು ಪುತ್ರ ಕಾಂತೇಶ ಅವರಿಗೆ ಕೊಡಿಸಲು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಈಶ್ವರಪ್ಪ ಪ್ರಯತ್ನ ನಡೆಸಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್​ ಹಾವೇರಿ ಕ್ಷೇತ್ರದಲ್ಲಿ ಟಿಕೆಟ್​ ಸಿಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಯಾಕೆಂದರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎಂದು … Continued