ಅತಿಹೆಚ್ಚು ಬಿಲಿಯನೇರ್‌ ಗಳ ಸಂಖ್ಯೆ : ಮೊದಲ ಬಾರಿಗೆ ಏಷ್ಯಾದಲ್ಲಿ ಮೊದಲನೇ ಸ್ಥಾನಕ್ಕೆ ಏರಿದ ಮುಂಬೈ, ಜಾಗತಿಕವಾಗಿ ಎಷ್ಟನೇ ಸ್ಥಾನ ಗೊತ್ತಾ..?

ಮುಂಬೈ: ಭಾರತದ ಆರ್ಥಿಕ ರಾಜಧಾನಿ ಮುಂಬೈ ಈಗ ಮತ್ತೊಂದು ಟ್ಯಾಗ್‌ ಅನ್ನು ತನ್ನ ಹೆಸರಿನೊಂದಿಗೆ ಸೇರಿಸಿಕೊಂಡಿದೆ. ಈಗ ಏಷ್ಯಾದ ‘ಬಿಲಿಯನೇರ್ (ಶತಕೋಟ್ಯಧಿಪತಿಗಳು) ರಾಜಧಾನಿ’ಯಾಗಿ ಹೊರಹೊಮ್ಮಿದೆ. ಮುಂಬೈನಲ್ಲಿ ವಾಸಿಸುವ ಬಿಲಿಯನೇರ್‌ಗಳ ಸಂಖ್ಯೆ ಈಗ ಚೀನಾದ ಶಾಂಘೈ ಮತ್ತು ಅದರ ರಾಜಧಾನಿ ಬೀಜಿಂಗ್‌ಗಿಂತ ಹೆಚ್ಚಾಗಿದೆ. ಮುಂಬೈ ನಗರವು ಮೊದಲ ಬಾರಿಗೆ ಏಷ್ಯಾದ ಬಿಲಿಯನೇರ್ ರಾಜಧಾನಿಯಾಗಿ ಹೊರಹೊಮ್ಮಿದೆ. ಈ ಮಾಹಿತಿಯನ್ನು … Continued

16ರ ಬಾಲಕಿ ಮೇಲೆ ʼ ವರ್ಚ್ಯುವಲ್‌ ಗ್ಯಾಂಗ್‌ ರೇಪ್‌ʼ ; ಪೊಲೀಸರಿಂದ ತನಿಖೆ : ಏನಿದು ಈ ವಿಚಿತ್ರ ಪ್ರಕರಣ…?

ಲಂಡನ್‌: ಆನ್‌ಲೈನ್‌ ಗೇಮ್‌ಗಳು ಗೀಳಾಗಿ ಪರಿಣಮಿಸಿ ಯುವಕ, ಯುವತಿಯರು ಆತ್ಮಹತ್ಯೆ ಮಾಡಿಕೊಳ್ಳುವ ಘಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಅಂತರ್ಜಾಲದ ಹೊಸ ಅವತಾರವಾದ ಮೆಟಾವರ್ಸ್‌ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ವರ್ಚುವಲ್‌ನಲ್ಲಿ ಗ್ಯಾಂಗ್‌ರೇಪ್‌ ನಡೆದ ಘಟನೆ ಬ್ರಿಟನ್‌ನಲ್ಲಿ ನಡೆದಿದೆ. ವರ್ಚ್ಯುವಲ್‌ ನಲ್ಲಿ ನಡೆದ ಈ ಘಟನೆಯಿಂದ ಬಾಲಕಿ ಮೇಲೆ ದೈಹಿಕವಾಗಿ ಯಾವುದೇ ಅಪಾಯವಾಗದೇ ಇದ್ದರೂ, ದೈಹಿಕವಾಗಿ ಅತ್ಯಾಚಾರಕ್ಕೊಳಗಾದ ಬಾಲಕಿಯರಷ್ಟೇ ಈಕೆ … Continued

ಬ್ರಿಟನ್‌ ರಾಣಿಯ ಅಂತ್ಯಕ್ರಿಯೆಯ ಮೊದಲು ಲಂಡನ್‌ನಲ್ಲಿ ಕಿಂಗ್ ಚಾರ್ಲ್ಸ್ III ಭೇಟಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬಂಕಿಂಗ್‌ಹ್ಯಾಮ್: ಸೆಪ್ಟೆಂಬರ್ 8 ರಂದು ನಿಧನರಾದ ಬ್ರಿಟನ್‌ ರಾಣಿ ಕ್ವೀನ್ ಎಲಿಜಬೆತ್ ಅಂತ್ಯಸಂಸ್ಕಾರ ಇಂದು, ಸೋಮವಾರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪ್ರಪಂಚದ ಎಲ್ಲ ದೇಶಗಳ ಒಟ್ಟು 500ಕ್ಕೂ ಹೆಚ್ಚು ಗಣ್ಯರು ಬ್ರಿಟನ್ ತಲುಪಿದ್ದಾರೆ. ಭಾರತವನ್ನು ಪ್ರತಿನಿಧಿಸಿರುವ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಬ್ರಿಟನ್ ರಾಜ ಚಾರ್ಲ್ಸ್‌ III ಅವರನ್ನು ಭಾನುವಾರ ಭೇಟಿ ಮಾಡಿದ್ದಾರೆ. ಬಂಕಿಂಗ್‌ ಹ್ಯಾಮ್ … Continued

ಲಂಡನ್‌ನಲ್ಲಿ ರಾಣಿ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಣಿ ಎಲಿಜಬೆತ್ IIರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸುತ್ತಾರೆ. ರಾಣಿ ಎಲಿಜಬೆತ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು  ಸೆಪ್ಟೆಂಬರ್ 17ರಿಂದ 19ರ ವರೆಗೆ ಲಂಡನ್‌ಗೆ ಭೇಟಿ ನೀಡಲಿದ್ದಾರೆ. ರಾಣಿ ಎಲಿಜಬೆತ್ II, ಬ್ರಿಟನ್‌ ರಾಣಿ ಮತ್ತು ಕಾಮನ್‌ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರಾಗಿದ್ದರು, ಅವರು ಸೆಪ್ಟೆಂಬರ್ 8 … Continued

ಲಂಡನ್ನಿನ ವರ್ಲ್ಡ್‌ ಬುಕ್ ಆಫ್ ರೆಕಾರ್ಡ್‌ಗೆ ಬಸವರಾಜ ಹೊರಟ್ಟಿ ಸೇರ್ಪಡೆ

ಹುಬ್ಬಳ್ಳಿ: ವಿಧಾನಪರಿಷತ್ತಿಗೆ ಸತತ 8 ಬಾರಿ ಆಯ್ಕೆಯಾಗುವ ಮೂಲಕ ಐತಿಹಾಸಿಕ ದಾಖಲೆ ಮಾಡಿದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ಲಂಡನ್ನಿನ ವರ್ಲ್ಡ್‌ ಬುಕ್ ಆಫ್ ರೆಕಾರ್ಡ್‌ ಸಂಸ್ಥೆಯವರು ದಾಖಲೆಯ ದೃಢೀಕರಣ ಪ್ರಮಾಣಪತ್ರ ನೀಡಿದ್ದಾರೆ ಎಂದು ಡಾ.ಬಸವರಾಜ ಧಾರವಾಡ ತಿಳಿಸಿದ್ದಾರೆ. 1980ರಿಂದ ವಿಧಾನಪರಿಷತ್ತಿಗೆ ಒಂದೇ ಕ್ಷೇತ್ರದಿಂದ ಸತತ 8 ಬಾರಿ ಆಯ್ಕೆಯಾಗುವ ಮೂಲಕ ಬಸವರಾಜ ಹೊರಟ್ಟಿ ದಾಖಲೆ … Continued

ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಸ್ವಂತ ವಿಮಾನ ನಿರ್ಮಿಸಿದ ಕೇರಳದ ವ್ಯಕ್ತಿ…! ಕುಟುಂಬದೊಟ್ಟಿಗೆ ಯುರೋಪ್‌ ಟೂರ್

ಲಂಡನ್: ಕೋವಿಡ್ -19 ಸಾಂಕ್ರಾಮಿಕದ ಪ್ರತಿಕೂಲ ಪರಿಣಾಮದಿಂದ ವಾಯುಯಾನ ಉದ್ಯಮವು ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ, ಕೇರಳದ ವ್ಯಕ್ತಿಯೊಬ್ಬರು ತಮ್ಮ ಕುಟುಂಬದೊಂದಿಗೆ ತಾವೇ ನಿರ್ಮಿಸಿದ ವಿಮಾನದಲ್ಲಿ ಯುರೋಪ್ ಮೂಲಕ ಪ್ರಯಾಣಿಸುತ್ತಿದ್ದಾರೆ. ಕೋವಿಡ್ -19 ಲಾಕ್‌ಡೌನ್ ಸಮಯದಲ್ಲಿ ಈಗ ಲಂಡನ್‌ನಲ್ಲಿ ನೆಲೆಸಿರುವ ಅಶೋಕ್ ಅಲಿಸೆರಿಲ್ ಥಾಮರಕ್ಷಣ್‌ ಅವರು ಈ ವಿಮಾನವನ್ನು ನಿರ್ಮಿಸಿದ್ದಾರೆ. ಕೇರಳದ ಅಲಪ್ಪುಳ ಮೂಲದ ಅಶೋಕ ಥಾಮರಕ್ಷನ್‌ ಅವರು … Continued

‘ಸ್ವಲ್ಪ ಸ್ಪಿನ್’: ಲಂಡನ್ ಮನೆಯ ವಾಶಿಂಗ್‌ ಮಶಿನ್‌ನಲ್ಲಿ ನರಿ ಪ್ರತ್ಯಕ್ಷ..!

ಲಂಡನ್: ನತಾಶಾ ಪ್ರಯಾಗ್ ಎಂಬ ಮಹಿಳೆ ಮನೆಯಲ್ಲಿ ಅನಿರೀಕ್ಷಿತ ಸಂದರ್ಶಕನನ್ನು ನೋಡಿದಳು, ಆಕೆ ತನ್ನ ವಾಶಿಂಗ್‌ ಮಶಿನ್‌ನಿಂದ ಇಣುಕಿ ನೋಡುತ್ತಿದ್ದಳು. ಅದು ಬೇರೆ ಯಾರೂ ಅಲ್ಲ, ಖಂಡಿತವಾಗಿಯೂ ಅವಳನ್ನು ಅಚ್ಚರಿಗೊಳಿಸುವಲ್ಲಿ ಯಶಸ್ವಿಯಾದ ನರಿ…! ಅವರು ಟ್ವಿಟರಿನಲ್ಲಿ ಯಂತ್ರದೊಳಗೆ ಕುಳಿತ ಈ ನರಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಹೇಗಾದರೂ, ಅವರು ಫೋಟೋವನ್ನು ಕ್ಲಿಕ್ ಮಾಡಿದಾಗ, ಅದು ನೇರವಾಗಿ … Continued

ಭಾರತದ ಐಪಿಎಲ್‌ ಕ್ರಿಕೆಟ್‌ ಟೂರ್ನಿ ಲಂಡನ್ನಿಗೆ ಕೊಂಡೊಯ್ತಾರಂತೆ ಈ ಮೇಯರ್‌ ಖಾನ್‌…!

ಭಾರತದಲ್ಲಿ ಚುನಾವಣೆಯಲ್ಲಿ ಎಲ್ಲವನ್ನೂ ಫ್ರೀ ಕೊಡುತ್ತೇವೆ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಭರವಸೆ ನೀಡಿದರೆ ಲಂಡನ್‌ ಮೇಯರ್‌ ಒಬ್ಬರು ತಮ್ಮ ಮರುಚುನಾವಣೆಗೆ ಅವಕಾಶ ಹೆಚ್ಚಿಸಿಕೊಳ್ಳಲು ಈಗ ನಡೆಯುತ್ತಿರುವ ವಿಶ್ವದ ಅತ್ಯಂತ ಜನಪ್ರಿಯ ಟಿ-೨೦ ಕ್ರಿಕೆಟ್‌ ಟೂರ್ನಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಕ್ರಿಕೆಟ್‌ ಟೂರ್ನಿಯನ್ನೇ ಮುಂದಿನ ದಿನಗಳಲ್ಲಿ ಲಂಡನ್‌ಗೆ ಸ್ಥಳಾಂತರಿಸುವ ಭರವಸೆ ನೀಡಿದ್ದಾರೆ..!! ಲಂಡನ್ ಮೇಯರ್ … Continued