ಇಸ್ಕಾನ್ ಜಗನ್ನಾಥ ರಥಕ್ಕೆ ಸುಖೋಯ್ ಯುದ್ಧ ವಿಮಾನದ ಟೈರ್‌…!

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿರುವ ಇಸ್ಕಾನ್ (ISKCON) ದೇವಸ್ಥಾನವು ತನ್ನ ಪ್ರಸಿದ್ಧ ಜಗನ್ನಾಥ ರಥಯಾತ್ರೆಗಾಗಿ ಸುಖೋಯ್ ಯುದ್ಧ ವಿಮಾನಗಳಿಗೆ ತಯಾರಿಸಿದ ವಿಶೇಷ ಟೈರ್‌ಗಳನ್ನು ರಥದ ಚಕ್ರಗಳಿಗೆ ಅಳವಡಿಸಿದೆ. ಸುಮಾರು ಇಪ್ಪತ್ತು ವರ್ಷಗಳ ಹುಡುಕಾಟದ ನಂತರ ಈ ನವೀನ ಬದಲಾವಣೆಯನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಇಸ್ಕಾನ್ ಕೋಲ್ಕತ್ತಾ ಜಗನ್ನಾಥ ರಥದ ಚಕ್ರಗಳನ್ನು ಸುಧಾರಿಸಲು ಸೂಕ್ತವಾದ ಪರ್ಯಾಯ … Continued

‘ಪುರಿ ಜಗನ್ನಾಥ ಪ್ರಧಾನಿ ಮೋದಿ ಭಕ್ತ’ ಹೇಳಿಕೆ: ಬಾಯಿತಪ್ಪಿನ ಹೇಳಿಕೆಗೆ 3 ದಿನ ಉಪವಾಸ ಕೈಗೊಂಡ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ

ಭುವನೇಶ್ವರ: ‘ಪುರಿ ಜಗನ್ನಾಥ ದೇವರು ಮೋದಿಯ ಭಕ್ತ’ ಎಂಬ ಹೇಳಿಕೆ ಕುರಿತಂತೆ ದೇವರಲ್ಲಿ ಕ್ಷಮೆಯಾಚಿಸಿರುವ ಪುರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ, ತಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಮುಂದಿನ ಮೂರು ದಿನಗಳು ಉಪವಾಸ ಮಾಡುವುದಾಗಿ ತಿಳಿಸಿದ್ದಾರೆ. ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡುತ್ತಿರುವ ವೇಳೆ, ‘ಪುರಿ ಜಗನ್ನಾಥ ದೇವರು … Continued