ಭಗವದ್ಗೀತೆ, ಭರತನ ನಾಟ್ಯಶಾಸ್ತ್ರ ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಸೇರ್ಪಡೆ ; ಭಾರತಕ್ಕೆ ಹೆಮ್ಮೆಯ ಕ್ಷಣ ಎಂದ ಮೋದಿ

ನವದೆಹಲಿ : ಹಿಂದೂ ಧರ್ಮಗ್ರಂಥವಾದ ಶ್ರೀಮದ್ ಭಗವದ್ಗೀತೆ ಮತ್ತು ಪ್ರದರ್ಶನ ಕಲೆಗಳ ಕುರಿತಾದ ಭಾರತೀಯ ಗ್ರಂಥವಾದ ನಾಟ್ಯಶಾಸ್ತ್ರ ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಸೇರ್ಪಡೆಯಾಗಿದೆ. ಈ ಸುದ್ದಿಯನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಂಚಿಕೊಂಡಿದ್ದಾರೆ. ಅವರು ಎಕ್ಸ್‌ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, “ಶ್ರೀಮದ್ ಭಗವದ್ಗೀತೆ … Continued

ಲೋಕಸಭೆ ಚುನಾವಣೆಗೆ ಸ್ಪರ್ಧೆ: ಕಂಗನಾ ರಣಾವತ್ ಹೇಳಿದ್ದೇನು..?

ದ್ವಾರಕಾ: ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರು ರಾಜಕೀಯಕ್ಕೆ ಬರುವ ಸುಳಿವು ನೀಡಿದ್ದಾರೆ. ಶ್ರೀಕೃಷ್ಣ ಕೃಪೆ ತೋರಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ದ್ವಾರಕಾದಲ್ಲಿರುವ ಶ್ರೀಕೃಷ್ಣನ ದ್ವಾರಕದೀಶ ದೇಗುಲಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಶ್ರೀ ಕೃಷ್ಣ ಕಿ ಕೃಪಾ ರಹೀ ತೊ ಲಡೆಂಗೆ … Continued