ಕುರಾನ್‌ನಲ್ಲಿ ಮಾತ್ರವಲ್ಲ, ಭಗವಾನ್ ಶ್ರೀಕೃಷ್ಣನೂ ಅರ್ಜುನನಿಗೆ ಜಿಹಾದ್ ಬಗ್ಗೆ ಬೋಧನೆ ಮಾಡಿದ್ದಾನೆ :ವಿವಾದದ ಕಿಡಿ ಹೊತ್ತಿಸಿದ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಹೇಳಿಕೆ

ನವದೆಹಲಿ: ದೆಹಲಿಯಲ್ಲಿ ಗುರುವಾರ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಜಿಹಾದ್ ಕುರಿತು ನೀಡಿದ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದೆ. ಜಿಹಾದ್ ಬಗ್ಗೆ ಕುರಾನ್‌ನಲ್ಲಿ ಮಾತ್ರವಲ್ಲದೆ ಭಗವದ್ಗೀತೆ ಮತ್ತು ಕ್ರಿಶ್ಚಿಯನ್ ಧರ್ಮದಲ್ಲೂ ಉಲ್ಲೇಖವಿದೆ ಎಂದು ಹೇಳಿರುವುದುಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಿಹಾದ್ ಪರಿಕಲ್ಪನೆಯನ್ನು … Continued