ಚಿಕನ್ ಖಾದ್ಯದ ಜೊತೆ ಶ್ರೀಕೃಷ್ಣನ ಚಿತ್ರವಿರುವ ಕಾರ್ಡ್ ಪ್ರಕಟಣೆ : ರೆಸ್ಟೋರೆಂಟ್ ಮಾಲೀಕನ ಬಂಧನ

ಆಲಪ್ಪುಳ: ವಿಷು ಹಬ್ಬದ ಶುಭಾಶಯ ಕೋರುವ ಕಾರ್ಡ್‌ನಲ್ಲಿ ಭಗವಾನ್ ಶ್ರೀಕೃಷ್ಣನ ಚಿತ್ರದ ಪಕ್ಕದಲ್ಲಿ ‘ಚಿಕನ್ ಮಂಡಿ’ (ಗ್ರಿಲ್ಡ್ ಚಿಕನ್ ಮತ್ತು ಅನ್ನದ ಖಾದ್ಯ) ಇರುವ ಫೋಟೋವನ್ನು ಬಳಸಿ ವಿವಾದ ಸೃಷ್ಟಿಸಿದ್ದ ಕೇರಳದ ರೆಸ್ಟೋರೆಂಟ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಚೇರ್ತಲಾದ ಮನೋರಮಾ ಜಂಕ್ಷನ್ ಬಳಿ ಇರುವ ‘ಮೆಹರ್ ಮಂದಿ ಅಂಡ್ ಗ್ರಿಲ್ಸ್’ ಹೋಟೆಲ್‌ನ ಮಾಲೀಕ ಅರ್ಷದ್ ಬಂಧಿತ … Continued

ಭಗವದ್ಗೀತೆ, ಭರತನ ನಾಟ್ಯಶಾಸ್ತ್ರ ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಸೇರ್ಪಡೆ ; ಭಾರತಕ್ಕೆ ಹೆಮ್ಮೆಯ ಕ್ಷಣ ಎಂದ ಮೋದಿ

ನವದೆಹಲಿ : ಹಿಂದೂ ಧರ್ಮಗ್ರಂಥವಾದ ಶ್ರೀಮದ್ ಭಗವದ್ಗೀತೆ ಮತ್ತು ಪ್ರದರ್ಶನ ಕಲೆಗಳ ಕುರಿತಾದ ಭಾರತೀಯ ಗ್ರಂಥವಾದ ನಾಟ್ಯಶಾಸ್ತ್ರ ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಸೇರ್ಪಡೆಯಾಗಿದೆ. ಈ ಸುದ್ದಿಯನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಂಚಿಕೊಂಡಿದ್ದಾರೆ. ಅವರು ಎಕ್ಸ್‌ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, “ಶ್ರೀಮದ್ ಭಗವದ್ಗೀತೆ … Continued

ಲೋಕಸಭೆ ಚುನಾವಣೆಗೆ ಸ್ಪರ್ಧೆ: ಕಂಗನಾ ರಣಾವತ್ ಹೇಳಿದ್ದೇನು..?

ದ್ವಾರಕಾ: ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರು ರಾಜಕೀಯಕ್ಕೆ ಬರುವ ಸುಳಿವು ನೀಡಿದ್ದಾರೆ. ಶ್ರೀಕೃಷ್ಣ ಕೃಪೆ ತೋರಿದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ದ್ವಾರಕಾದಲ್ಲಿರುವ ಶ್ರೀಕೃಷ್ಣನ ದ್ವಾರಕದೀಶ ದೇಗುಲಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಶ್ರೀ ಕೃಷ್ಣ ಕಿ ಕೃಪಾ ರಹೀ ತೊ ಲಡೆಂಗೆ … Continued