ಅಯೋಧ್ಯೆಯಲ್ಲಿ ಭಗವಾನ್‌ ರಾಮ್ ವಿವಿ ಸ್ಥಾಪನೆಗೆ ಉತ್ತರ ಪ್ರದೇಶ ಸರ್ಕಾರ ಚಿಂತನೆ

ಅಯೋಧ್ಯೆಯಲ್ಲಿ ಭಗವಾನ್ ರಾಮ್ ಹೆಸರಿನ ವಿಶ್ವವಿದ್ಯಾಲ ಸ್ಥಾಪಿಸಲು ಉತ್ತರ ಪ್ರದೇಶ ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ. ಪ್ರಸ್ತಾವಿತ ವಾರ್ಸಿಟಿ ಅಧ್ಯಯನಗಳು ಮತ್ತು ನಂಬಿಕೆ, ಧರ್ಮಗ್ರಂಥಗಳು ಮತ್ತು ಭಗವಾನ್ ರಾಮನಿಗೆ ಸಂಬಂಧಿಸಿದ ಧಾರ್ಮಿಕ ಸಂಗತಿಗಳ ಬಗ್ಗೆ ಇದು ಸಂಶೋಧನೆ ನಡೆಸಲಿದ. ಉನ್ನತ ಶಿಕ್ಷಣ ಖಾತೆಯನ್ನೂ ಹೊಂದಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಡಾ.ದಿನೇಶ್ ಶರ್ಮಾ, ವಿಶ್ವವಿದ್ಯಾಲಯವು ಭಗವಾನ್ ರಾಮನ … Continued