ರಾಹುಲ್ ಗಾಂಧಿ ಶ್ರೀರಾಮನ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದ ನಾನಾ ಪಟೋಲೆ ; ಇದು “ಅತಿರೇಕದ ಚಮಚಾಗಿರಿ” ಎಂದ ಬಿಜೆಪಿ
ನವದೆಹಲಿ : ಕಾಂಗ್ರೆಸ್ ನಾಯಕ ನಾನಾ ಪಟೋಲೆ ಅವರು ರಾಹುಲ್ ಗಾಂಧಿ ಅವರನ್ನು ಭಗವಾನ್ ಶ್ರೀರಾಮನಿಗೆ ಹೋಲಿಸಿರುವುದು ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಪಟೋಲೆ ಅವರ ಈ ಹೇಳಿಕೆಯನ್ನು ಬಿಜೆಪಿ “ಅತಿರೇಕದ ಚಮಚಾಗಿರಿ” (Sycophancy Pro Max) ಎಂದು ಟೀಕಿಸಿದೆ. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯಾದ ನಂತರ ರಾಹುಲ್ ಗಾಂಧಿ ಅವರು ಅಲ್ಲಿಗೆ ಭೇಟಿ ನೀಡದಿರುವ … Continued